22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸಲೆ೦ಟ್ ಮೂಡುಬಿದಿರೆ ನೀಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

ಮೂಡುಬಿದಿರೆ: ರಾಷ್ಟ್ರಮಟ್ಟದ ವೈದ್ಯಕೀಯ ಅರ್ಹತಾ ಪರೀಕ್ಷೆ ನೀಟ್ 2025 ರ ಫಲಿತಾಂಶ ಪ್ರಕಟಗೊಂಡಿದ್ದು ಮೂಡುಬಿದಿರೆ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಯಶಸ್ಸು ಗಳಿಸಿದ್ದಾರೆ.


ನೂತನ್ ಕೃಷ್ಣ ೫೯೯ (೯೯.೯೩೨೮೭೫೨), ಖುಷಿ ವಿನಯ್ ರಾಚೋಟಿ ೫೮೮ (೯೯.೮೮೬೪೩೫೫), ರೋಹಿತ್ ಕಾಮತ್ ೫೮೨ (೯೯.೮೫೦೪೯೬೮), ಸೋಹನ್ ಯಡಾಲ್ ೫೭೨ (೯೯.೭೭೦೦೧೯೪), ಲಿಖಿತ್ ಸಿ ಪಿ ೫೭೦ (೯೯.೭೪೮೨೯೩೩) , ಶ್ರೇಯಸ್ ಹೆಚ್ ಎಸ್ ೫೪೭ , ಧ್ರುವ ಎಸ್ ಪಿ ೫೩೬ , ಹೆಚ್ ಎ೦ ದೇವಸೇನ್ ೫೩೩, ಚಿನ್ಮಯಿ ಕೆ ಎಲ್ ೫೨೯, ಚೇತನ್ ಕೆ ಎಸ್ ೫೨೩, ನಮೃತಾ ಕೆ ೫೧೮, ಪ್ರೀತಮ್ ಗೌಡ ೫೧೬, ಮನೋಜ್ ಕೆ ೫೧೪, ಪವನ್ ಗೌಡ ೫೧೨, ಪ್ರತ್ಯೂಶ್ ಬಿ ಪಿ ೫೦೮, ಸಮೃದ್ಧಿ ಎ ಎ೦ ೫೦೭, ಲೇಖನ್ ಕುಮಾರ್ ಎ೦ ಎಸ್ ೫೦೬ ಯಶಸ್ ನಾಯ್ದು ೫೦೨ , ಸ೦ಪ್ರೀತ್ ಸಿ ೫೦೦ ಅಂಕಗಳನ್ನು ಗಳಿಸಿರುತ್ತಾರೆ.

ಸಾಧಕ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ ಕುಮಾರ್ ಶೆಟ್ಟಿ, ಎಕ್ಸಾಮ್ ಡೈರೆಕ್ಟರ್ ಡಾ.ಪ್ರಶಾ೦ತ್ ಹೆಗಡೆ, ನೀಟ್ ಸಂಯೋಜಕ ರಾಮಮೂರ್ತಿ ಮತ್ತು ಉಪನ್ಯಾಸಕ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

Related posts

ಕಣಿಯೂರು: ದೀಪಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಡಿ.17: ಕರಾಯ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಆಕಾಶ್ ಎಸ್ ರಿಗೆ ಕಮಿಟೆಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya

ಉಜಿರೆಯಲ್ಲಿ “ಸ್ವಚ್ಛೋತ್ಸವ” ಬೃಹತ್ ಸ್ವಚ್ಛತಾ ಅಭಿಯಾನ

Suddi Udaya

ಶಿಬಾಜೆ : ಅರಂಪಾದೆಯಲ್ಲಿ ಕೃಷಿ ತೋಟವನ್ನು ಅರಣ್ಯ ಇಲಾಖೆಯವರು ತೆರವುಗೊಳಿಸಿದ ಹಿನ್ನೆಲೆ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬಿಜೆಪಿ ಬೆಳ್ತಂಗಡಿ ಮಂಡಲ

Suddi Udaya
error: Content is protected !!