24.5 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ವತಿಯಿಂದ ಅಗ್ನಿವೀರ್ ಪುಷ್ಪರಾಜ್ ರವರಿಗೆ ಗೌರವಾರ್ಪಣೆ

ಕಳೆಂಜ: ಇಲ್ಲಿಯ ಪೆಲತ್ತಡಿ ಮನೆಯ ಸುಮಿತ್ರ ಮತ್ತು ವಿಶ್ವನಾಥ್ ದಂಪತಿಯ ಪುತ್ರ ಪುಷ್ಪರಾಜ್ ರವರು ಅಗ್ನಿವೀರ್‌ ತರಬೇತಿ ಮುಗಿಸಿ ಮುಂದಕ್ಕೆ ಕಾರ್ಗಿಲ್ ನಲ್ಲಿ ಸೇವೆ ಸಲ್ಲಿಸಲಿದ್ದು, ಆ ಪ್ರಯುಕ್ತ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ವತಿಯಿಂದ ಜೂ.14ರಂದು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ರಾಧಾ ಕೃಷ್ಣ ಭಟ್ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪುಷ್ಪರಾಜ್ ರವರಿಗೆ ಪ್ರಸಾದ ನೀಡಿ, ಆಡಳಿತ ಮಂಡಳಿಯ ಅಧ್ಯಕ್ಷ ಕೆ. ಶ್ರೀಧರ್ ರಾವ್ ಶಾಲು ಹೊದಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ದೇವಳದ ಆಡಳಿತ ಮಂಡಳಿ ಖಜಾಂಚಿ ಕೇಶವ ಗೌಡ ಬದಿಮಾರು, ಸದಸ್ಯರಾದ ನೀಲಯ್ಯ ಗೌಡ, ಕೇಶವ ಗೌಡ ಬರಮೇಲು, ಪುಷ್ಪರಾಜ್ ರವರ ಸ್ನೇಹಿತರಾದ ಹರ್ಷಿತ್, ಭವಿತ್, ವಿತೇಶ್, ಕಾಯರ್ತಡ್ಕ ಅಂಚೆ ಪಾಲಕಿ ಸ್ಮಿತಾ, ಜೆ.ಜೆ.ಸಿ ಅಧ್ಯಕ್ಷ ಶ್ರವಣ್ ಹಾಗೂ ಊರಿನ ಹಿರಿಯರು ಉಪಸ್ಥಿತರಿದ್ದರು.

Related posts

ಕೊಕ್ಕಡ: ಸಂತ ಜೋನರ ದೇವಾಲಯದಲ್ಲಿ ಪವಿತ್ರ ಗುರುವಾರ

Suddi Udaya

ವೇಣೂರು ಮಹಾ ಮಸ್ತಕಾಭಿಷೇಕಕ್ಕೆ ಶಾಸಕ ಹರೀಶ್ ಪೂಂಜರವರಿಗೆ ಆಮಂತ್ರಣ ನೀಡಿ‌ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಮಹಾ ಮಸ್ತಕಾಭಿಷೇಕ ಸಮಿತಿ ಪದಾಧಿಕಾರಿಗಳು

Suddi Udaya

ಬೆಳ್ತಂಗಡಿ:ಫೆ.21ಮತ್ತು24 ವಿದ್ಯುತ್ ನಿಲುಗಡೆ

Suddi Udaya

ಮಾಜಿ ಸಚಿವ ಗಂಗಾಧರ ಗೌಡರವರ ಕಚೇರಿಯಲ್ಲಿ ಇಂದಿರಾ ಗಾಂಧಿ ಯವರ ಪುಣ್ಯಸ್ಮರಣೆ ಆಚರಣೆ

Suddi Udaya

ಪಡಂಗಡಿ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!