September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ವತಿಯಿಂದ ಅಗ್ನಿವೀರ್ ಪುಷ್ಪರಾಜ್ ರವರಿಗೆ ಗೌರವಾರ್ಪಣೆ

ಕಳೆಂಜ: ಇಲ್ಲಿಯ ಪೆಲತ್ತಡಿ ಮನೆಯ ಸುಮಿತ್ರ ಮತ್ತು ವಿಶ್ವನಾಥ್ ದಂಪತಿಯ ಪುತ್ರ ಪುಷ್ಪರಾಜ್ ರವರು ಅಗ್ನಿವೀರ್‌ ತರಬೇತಿ ಮುಗಿಸಿ ಮುಂದಕ್ಕೆ ಕಾರ್ಗಿಲ್ ನಲ್ಲಿ ಸೇವೆ ಸಲ್ಲಿಸಲಿದ್ದು, ಆ ಪ್ರಯುಕ್ತ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ವತಿಯಿಂದ ಜೂ.14ರಂದು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ರಾಧಾ ಕೃಷ್ಣ ಭಟ್ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪುಷ್ಪರಾಜ್ ರವರಿಗೆ ಪ್ರಸಾದ ನೀಡಿ, ಆಡಳಿತ ಮಂಡಳಿಯ ಅಧ್ಯಕ್ಷ ಕೆ. ಶ್ರೀಧರ್ ರಾವ್ ಶಾಲು ಹೊದಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ದೇವಳದ ಆಡಳಿತ ಮಂಡಳಿ ಖಜಾಂಚಿ ಕೇಶವ ಗೌಡ ಬದಿಮಾರು, ಸದಸ್ಯರಾದ ನೀಲಯ್ಯ ಗೌಡ, ಕೇಶವ ಗೌಡ ಬರಮೇಲು, ಪುಷ್ಪರಾಜ್ ರವರ ಸ್ನೇಹಿತರಾದ ಹರ್ಷಿತ್, ಭವಿತ್, ವಿತೇಶ್, ಕಾಯರ್ತಡ್ಕ ಅಂಚೆ ಪಾಲಕಿ ಸ್ಮಿತಾ, ಜೆ.ಜೆ.ಸಿ ಅಧ್ಯಕ್ಷ ಶ್ರವಣ್ ಹಾಗೂ ಊರಿನ ಹಿರಿಯರು ಉಪಸ್ಥಿತರಿದ್ದರು.

Related posts

ಕುತ್ಲೂರು ಮನೆ ಕಳ್ಳತನ ಪ್ರಕರಣ: ಕುಖ್ಯಾತ ಕಳ್ಳ ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ

Suddi Udaya

ನಾಳ : ತೇರಾ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

Suddi Udaya

ಗೋವಿಂದೂರು: ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ರಾಷ್ಟ್ರೀಯ ಮಟ್ಟದ ಕರಕುಶಲ ಸ್ಪರ್ಧೆ: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಶ್ರೇಯಾ ಕೆ ಎಚ್ ಗೆ ಪ್ರಥಮ ಸ್ಥಾನ

Suddi Udaya

ಮಚ್ಚಿನ: ತಾರೆಮಾರು ಸೇತುವೆಯ ಬಳಿ ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು ಎಸೆಯುವ ಬಗ್ಗೆ ಸ್ಥಳೀಯರ ಅಕ್ರೋಶ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮೂಡಿಗೆರೆ ಶಾಸಕಿ ಶ್ರೀಮತಿ ನಯನ ಮೋಟಮ್ಮ ಭೇಟಿ

Suddi Udaya
error: Content is protected !!