23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರಿಪಳ್ಳ ಒಕ್ಕೂಟದ ವತಿಯಿಂದ ನಿಡಿಗಲ್ ದೇವಸ್ಥಾನದಲ್ಲಿ ವನಮಹೋತ್ಸವ ಕಾರ್ಯಕ್ರಮ

ಕಲ್ಮಂಜ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಗುರಿಪಳ್ಳ ಒಕ್ಕೂಟದ ವತಿಯಿಂದ ಇತಿಹಾಸ ಪ್ರಸಿದ್ಧ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಮಿಥುನ ಸಂಕ್ರಮಣದ ಪ್ರಯುಕ್ತ ಜೂ.15 ರಂದು ದೇವಳದ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಯೋಜನೆಯ ಕೃಷಿ ಅಧಿಕಾರಿ ರಾಮ್ ಕುಮಾರ್ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ವಹಿಸಿದ್ದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಸೇವಾಪ್ರತಿನಿಧಿ ಶ್ರೀಮತಿ ಪುಷ್ಪ, ಒಕ್ಕೂಟದ ಪದಾಧಿಕಾರಿಗಳು, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರು ಹಾಗೂ ಒಕ್ಕೂಟದ ಸದಸ್ಯರು ಭಾಗವಹಿಸಿದ್ದರು.

Related posts

ಧರ್ಮಸ್ಥಳ: ಬೋಳಿಯರ್ ನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಗುದ್ದಿದ್ದ ಕಾಡಾನೆ: ಸ್ಕೂಟರ್ ಗೆ ಹಾನಿ

Suddi Udaya

ಏ.24: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬಿಜೆಪಿ ಶಾಸಕರ ಹೋರಾಟ ಯಶಸ್ವಿ -ಕಳೆಂಜ ದೇವಣ್ಣ ಗೌಡರ ಮನೆ ತೆರವು ಅರಣ್ಯ ಇಲಾಖೆಯ ಪ್ರಯತ್ನ ವಿಫಲ – ಜಂಟಿ ಸರ್ವೆಗೆ ಸಮ್ಮತಿ: ಸರ್ವೆ ನಡೆಸುವವರೆಗೆ ಯಥಾ ಸ್ಥಿತಿ ಮುಂದುವರಿಕೆ

Suddi Udaya

ಲಾಯಿಲ ಗ್ರಾ.ಪಂ ಮಾಜಿ ಸದಸ್ಯ ಜಗನ್ನಾಥ ನಿಧನ

Suddi Udaya

ಶಿಶಿಲ: ಉಮ್ಮಂತಿಮಾರು ಕಿಂಡಿ ಅಣೆಕಟ್ಟು ಹಾಗೂ ಕಾಲುವೆ ಅಭಿವೃದ್ಧಿ ಕಾಮಗಾರಿಗೆ ರೂ.2.50 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya
error: Content is protected !!