25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರಿಪಳ್ಳ ಒಕ್ಕೂಟದ ವತಿಯಿಂದ ನಿಡಿಗಲ್ ದೇವಸ್ಥಾನದಲ್ಲಿ ವನಮಹೋತ್ಸವ ಕಾರ್ಯಕ್ರಮ

ಕಲ್ಮಂಜ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಗುರಿಪಳ್ಳ ಒಕ್ಕೂಟದ ವತಿಯಿಂದ ಇತಿಹಾಸ ಪ್ರಸಿದ್ಧ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಮಿಥುನ ಸಂಕ್ರಮಣದ ಪ್ರಯುಕ್ತ ಜೂ.15 ರಂದು ದೇವಳದ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಯೋಜನೆಯ ಕೃಷಿ ಅಧಿಕಾರಿ ರಾಮ್ ಕುಮಾರ್ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ವಹಿಸಿದ್ದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಸೇವಾಪ್ರತಿನಿಧಿ ಶ್ರೀಮತಿ ಪುಷ್ಪ, ಒಕ್ಕೂಟದ ಪದಾಧಿಕಾರಿಗಳು, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರು ಹಾಗೂ ಒಕ್ಕೂಟದ ಸದಸ್ಯರು ಭಾಗವಹಿಸಿದ್ದರು.

Related posts

ಕುಪೆಟ್ಟಿ-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೊಳಿಸುವಂತೆ ಬಿಜೆಪಿ ಪ್ರತಿಭಟನೆ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಕಕ್ಕೆನೇಜಿ ವಾಸುದೇವ ರಾವ್ ಅವರ ಅಂಗಡಿಯಲ್ಲಿ ಎಲ್ಲರ ಗಮನ ಸೆಳೆದ ತೆಂಗಿನ ಕಾಯಿ

Suddi Udaya

ಮಂಗಳೂರಿನ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಇವರ ನೇತೃತ್ವದಲ್ಲಿ ನಡೆಯುವ ಗಣೇಶೋತ್ಸವಕ್ಕೆ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಹೊರಕಾಣಿಕೆ ಸಮರ್ಪಣೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಮುಕ್ತ ಗ್ರಾಮ ಹಾಗೂ ಕೊಳಚೆ ನೀರು ನಿರ್ವಹಣೆ ಬಗ್ಗೆ ಸಮಾಲೋಚನೆ ಸಭೆ

Suddi Udaya

ಹಿಂದೂ ಸಂಗಮ ಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು ವತಿಯಿಂದ ಗುರುವಾಯನಕೆರೆಯಲ್ಲಿ ಬೃಹತ್ ಹಿಂದೂ ಸಂಗಮ

Suddi Udaya
error: Content is protected !!