24.5 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ

ಗುರುವಾಯನಕೆರೆ: 2025 ರ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ, ಅಧ್ಯಕ್ಷರಾಗಿ ಜೀವನ್ ಕುಲಾಲ್, ಉಪಾಧ್ಯಕ್ಷರು ಪ್ರೇಮ್ ಶೆಟ್ಟಿ, ಕಾರ್ಯದರ್ಶಿ ರವೀಂದ್ರ ಶೆಟ್ಟಿ, ಜೊತೆ ಕಾರ್ಯದರ್ಶಿ ವಿತೇಶ್ ಪಾಡ್ಯಾರು, ಕೋಶಾಧಿಕಾರಿಯಾಗಿ ನಾರಾಯಣ್ ಆಚಾರ್ಯ ಬರಾಯ ಆಯ್ಕೆಯಾಗಿರುತ್ತಾರೆ.

Related posts

ಕಕ್ಯಪದವು: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ ಹಾಗೂ ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ: ಬೆಳ್ತಂಗಡಿ ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ಹೆರಿಗೆ ನಂತರ ವಿಪರೀತ ರಕ್ತಸ್ರಾವ: ಲಾಯಿಲ ಗಾಂಧಿ ನಗರದ ಮಹಿಳೆ ಸಾವು

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಪ್ರಶಿಕ್ಷಣ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಮಹಾ ರಿಯಾಯಿತಿಗಳ ಸಂಭ್ರಮ: ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ

Suddi Udaya

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

Suddi Udaya
error: Content is protected !!