30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂ.17: ಉಜಿರೆ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ಹಾಗೂ ಕಾನೂನು ಸೇವಾ ಸಮಿತಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಥಾ ಕಾರ್ಯಕ್ರಮ

ಉಜಿರೆ :ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂ.17 ರಂದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಮಂಗಳೂರು; ತಾಲೂಕು ಕಾನೂನು ಸೇವಾ ಸಮಿತಿ, ಬೆಳ್ತಂಗಡಿ; ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಳ್ತಂಗಡಿ ಇವರ ಸಹಯೋಗದೊಂದಿಗೆ ಪರಿಸರ ಜಾಥಾ ಬೆಳಿಗ್ಗೆ 9.00 ಗಂಟೆಗೆ ಸಿದ್ಧವನ ವೃತ್ತದಿಂದ ಉಜಿರೆ ಪೇಟೆಯವರೆಗೆ ನಡೆಯಲಿರುವುದು.


ಜಾಥಾಕ್ಕೆ ಬೆಳ್ತಂಗಡಿ ವಕೀಲರ ಸಂಘ ಅಧ್ಯಕ್ಷ ವಸಂತ ಮರಕಡ ಚಾಲನೆ ನೀಡಲಿರುವರು.

ನಂತರ ಇಂದ್ರಪ್ರಸ್ಥ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಇದರ ಉದ್ಘಾಟನೆಯನ್ನು ಶಿವಾನಂದ ಕಳವೆ, ಪರಿಸರ ಬರಹಗಾರರು ನಡೆಸಲಿದ್ದು, ಅಧ್ಯಕ್ಷತೆಯನ್ನು ಎಸ್. ಡಿ ಎಮ್. ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್,, ವಹಿಸಲಿರವರು,.

ಮುಖ್ಯ ಅತಿಥಿಗಳಾಗಿ ಕೀರ್ತಿ ಕುಮಾರ್ ಎಸ್. ಇ. ಒ, ಕೆ. ಎಸ್.ಪಿ.ಸಿ. ಬಿ, ಮಂಗಳೂರು, ತಹಶೀಲ್ದಾರರು ಪೃಥ್ವಿ ಸಾನಿಕಮ್, ಶಿಕ್ಷಣಾಧಿಕಾರಿ ವೆಂಕಟೇಶ್, ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಭಾಗವಹಿಸಲಿರುವರು.

ಪರಿಸರ ಉಪನ್ಯಾಸವನ್ನು ಡಾ.ಹೆಚ್. ಲಕ್ಷ್ಮೀಕಾಂತ, ಪರಿಸರ ಅಧಿಕಾರಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು, ನೀಡಲಿದ್ದಾರೆ ಎಂದು ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ವಿಜಯ ಗೋಪುರ ಲೋಕಾರ್ಪಣೆಯ ಪೂರ್ವಾಭಾವಿ ಸಭೆ: ಬ್ರಹ್ಮಕಲಶೋತ್ಸವದ ಅಧ್ಯಕ್ಷರಾಗಿ ಕೆ.ಪ್ರತಾಪಸಿಂಹ ನಾಯಕ್, ಕಾರ್ಯಾಧ್ಯಕ್ಷರಾಗಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ : ದೇಶಕ್ಕೆ ಮಾದರಿಯಾಗಿ ಉಜಿರೆ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹರೀಶ್ ಪೂಂಜ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಹಿಂದಿ ದಿವಸ್ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಕಛೇರಿಗೆ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಭೇಟಿ-ಭಾರತ್ ಬ್ಯಾಂಕಿನ‌ ಅಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣರವರಿಗೆ ಶ್ರೀ ಗುರುದೇವ ಸೊಸೈಟಿಯಿಂದ ಗೌರವಾರ್ಪಣೆ

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿಯ ವತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಭೀಕರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದ ತೋಟಕ್ಕೆ ನುಗ್ಗಿದ ನೀರು: ಕೊಚ್ಚಿ ಬಂದ ಮರದ ದಿಮ್ಮಿಗಳು

Suddi Udaya

ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು

Suddi Udaya
error: Content is protected !!