37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ.22: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

ಉಜಿರೆ: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜೂ.22ರಂದು ಬೆಳಿಗ್ಗೆ 9.00ರಿಂದ ಮಧ್ಯಾಹ್ನ 1.00ರವರೆಗೆ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರವು ನಡೆಯಲಿದೆ.

ಶಿಬಿರದಲ್ಲಿ ತಜ್ಞ ವೈದ್ಯರುಗಳಾದ ಡಾ| ಬಾಲಾಜಿ ಪ್ರಭಾಕರನ್ MBBS MS (GENERAL SURGERY) ಜನರಲ್ ಸರ್ಜನ್,ಡಾ| ಕಿರಣ್ ಕುಮಾ‌ರ್ MBBS MS (GENERAL SURGERY)ಜನರಲ್ ಸರ್ಜನ್ ಪಾಲ್ಗೊಳ್ಳುವರು.

ಶಿಬಿರದಲ್ಲಿ ಸಾಮಾನ್ಯ ಶಸ್ತ್ರಚಿಕಿತ್ಸಾ ತಪಾಸಣೆ, ಹರ್ನಿಯಾ (ಕಿಬ್ಬೊಟ್ಟೆ, ತೊಡೆಸಂದು, ಹೊಕ್ಕಳು) ಕಡಿಮೆ ಮಾಡಬಹುದಾದ ಊತ, ಪಿತ್ತಕೋಶದ ಕಲ್ಲುಗಳು (ಕಿಬ್ಬೊಟ್ಟೆಯ ನೋವು, ಕಾಮಾಲೆ), ಅಪೆಂಡಿಸೈಟಿಸ್ (ಕೆಳಗಿನ ಬಲ ಹೊಟ್ಟೆ ನೋವು), ಮೂಲವ್ಯಾಧಿ, ಪಿಸ್ತುಲಾ, ವೃಷಣಗಳ ನೋವು ರಹಿತ ಊತ, ಚರ್ಮದ ಗಾಯಗಳು (ಗೆಡ್ಡೆಗಳು) ತಪಾಸಣೆ ನಡೆಯುವುದು.

ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಉಚಿತವಾಗಿದ್ದು, 10% ರಿಯಾಯಿತಿ ದರದಲ್ಲಿ ಔಷಧ, ಒಳರೋಗಿ ವಿಭಾಗದ ಶುಲ್ಕದಲ್ಲಿ 20% ರಿಯಾಯಿತಿ, ಲ್ಯಾಬ್ ಹಾಗೂ ರೇಡಿಯಾಲಜಿ ಪರೀಕ್ಷೆಯಲ್ಲಿ 20% ರಿಯಾಯಿತಿ ದೊರೆಯಲಿದೆ.

ವಿ.ಸೂಚನೆ: ಸ೦ಪೂರ್ಣ ಸುರಕ್ಷಾ ವಿಮೆ ಹೊಂದಿರುವವರು ವಿಮಾ ಕಾರ್ಡಿನ ಪ್ರತಿಗಳನ್ನು ತರತಕ್ಕದ್ದು. ಹೆಸರು ನೋಂದಾಯಿಸಲು ಸಂಪರ್ಕಿಸಿ: 7760397878 / 8073349216

Related posts

ಪೆರಿಂಜೆ : ಮಿಲಾದ್ ಆಚರಣೆಯ ಪ್ರಯುಕ್ತ ಮದ್ರಸ ವಿದ್ಯಾರ್ಥಿಗಳಿಂದ ‘ನೂರುನ್ ಆಲಾ ನೂರ್ ‘ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಅನಿಲ್ ಎ.ಜೆ, ಉಪಾಧ್ಯಕ್ಷರಾಗಿ ಜಾರ್ಜ್ ಎಮ್.ವಿ. ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷೆ ಆಶಾಲತಾ ಪ್ರಶಾಂತ್ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ದೀಪದ ಬತ್ತಿ ತಯಾರಿ ತರಬೇತಿಯ ಸಮಾರೋಪ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮದ್ರಸ ಪಬ್ಲಿಕ್ ಪರೀಕ್ಷೆ : 5 ನೇ ತರಗತಿ ವಿದ್ಯಾರ್ಥಿನಿ ಫಾತಿಮತ್ ಸನ ಮಡಂತ್ಯಾರು ರಿಗೆ 600 ರಲ್ಲಿ 600 ಅಂಕ

Suddi Udaya
error: Content is protected !!