ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ.22: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

ಉಜಿರೆ: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜೂ.22ರಂದು ಬೆಳಿಗ್ಗೆ 9.00ರಿಂದ ಮಧ್ಯಾಹ್ನ 1.00ರವರೆಗೆ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರವು ನಡೆಯಲಿದೆ.

ಶಿಬಿರದಲ್ಲಿ ತಜ್ಞ ವೈದ್ಯರುಗಳಾದ ಡಾ| ಬಾಲಾಜಿ ಪ್ರಭಾಕರನ್ MBBS MS (GENERAL SURGERY) ಜನರಲ್ ಸರ್ಜನ್,ಡಾ| ಕಿರಣ್ ಕುಮಾ‌ರ್ MBBS MS (GENERAL SURGERY)ಜನರಲ್ ಸರ್ಜನ್ ಪಾಲ್ಗೊಳ್ಳುವರು.

ಶಿಬಿರದಲ್ಲಿ ಸಾಮಾನ್ಯ ಶಸ್ತ್ರಚಿಕಿತ್ಸಾ ತಪಾಸಣೆ, ಹರ್ನಿಯಾ (ಕಿಬ್ಬೊಟ್ಟೆ, ತೊಡೆಸಂದು, ಹೊಕ್ಕಳು) ಕಡಿಮೆ ಮಾಡಬಹುದಾದ ಊತ, ಪಿತ್ತಕೋಶದ ಕಲ್ಲುಗಳು (ಕಿಬ್ಬೊಟ್ಟೆಯ ನೋವು, ಕಾಮಾಲೆ), ಅಪೆಂಡಿಸೈಟಿಸ್ (ಕೆಳಗಿನ ಬಲ ಹೊಟ್ಟೆ ನೋವು), ಮೂಲವ್ಯಾಧಿ, ಪಿಸ್ತುಲಾ, ವೃಷಣಗಳ ನೋವು ರಹಿತ ಊತ, ಚರ್ಮದ ಗಾಯಗಳು (ಗೆಡ್ಡೆಗಳು) ತಪಾಸಣೆ ನಡೆಯುವುದು.

ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಉಚಿತವಾಗಿದ್ದು, 10% ರಿಯಾಯಿತಿ ದರದಲ್ಲಿ ಔಷಧ, ಒಳರೋಗಿ ವಿಭಾಗದ ಶುಲ್ಕದಲ್ಲಿ 20% ರಿಯಾಯಿತಿ, ಲ್ಯಾಬ್ ಹಾಗೂ ರೇಡಿಯಾಲಜಿ ಪರೀಕ್ಷೆಯಲ್ಲಿ 20% ರಿಯಾಯಿತಿ ದೊರೆಯಲಿದೆ.

ವಿ.ಸೂಚನೆ: ಸ೦ಪೂರ್ಣ ಸುರಕ್ಷಾ ವಿಮೆ ಹೊಂದಿರುವವರು ವಿಮಾ ಕಾರ್ಡಿನ ಪ್ರತಿಗಳನ್ನು ತರತಕ್ಕದ್ದು. ಹೆಸರು ನೋಂದಾಯಿಸಲು ಸಂಪರ್ಕಿಸಿ: 7760397878 / 8073349216

Related posts

ಬಿಜೆಪಿ ನಿಟ್ಟಡೆ ಶಕ್ತಿಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಶಿಬಾಜೆ: ನಾಪತ್ತೆಯಾಗಿದ್ದ ಐಂಗುಡ ನಿವಾಸಿ ವಾಸು ರಾಣ್ಯ ಪತ್ತೆ

Suddi Udaya

ಉಜಿರೆ ಸುನ್ನೀ ಮ್ಯಾನೇಜ್ ಮೆಂಟ್ ಅಸೋಸಿಯೇಷನ್ ವತಿಯಿಂದ ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಉತ್ಸವ: 500 ವೆರೈಟಿಯ ಕರಿಮಣಿ ಉತ್ಸವ ಇನ್ನೂ ಕೇವಲ 6 ದಿನ ಬಾಕಿ

Suddi Udaya

ಪುಂಜಾಲಕಟ್ಟೆ: ‘ಸ್ವಾಸ್ತ್ಯ ಸಂಕಲ್ಪ’ ಮಾದಕ ವಸ್ತು ಸೇವನೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ: ಪ.ಪೂ ಕಾಲೇಜುಗಳ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟ: ಎಸ್.ಡಿ.ಎಂ ಪ.ಪೂ ಕಾಲೇಜಿಗೆ ಚಾಂಪಿಯನ್ ಪ್ರಶಸ್ತಿ:

Suddi Udaya
error: Content is protected !!