37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಸ.ಪ್ರೌ. ಶಾಲೆಗೆ ಶೇ. 100 ಫಲಿತಾಂಶ: ಅಭಿನಂದನಾ ಕಾರ್ಯಕ್ರಮ

ನಿಡ್ಲೆ : ಇಲ್ಲಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನೂರು ಶೇಕಡ ಫಲಿತಾಂಶ ತಂದುಕೊಟ್ಟ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವು ಜೂ. 14 ರಂದು ನಡೆಯಿತು.

ದತ್ತಿನಿಧಿ ಮತ್ತು ಶಾಲಾ ವತಿಯಿಂದ ನಗದು ಪುರಸ್ಕಾರದೊಂದಿಗೆ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಎಸ್‌ಡಿಎಂಸಿ ಅಧ್ಯಕ್ಷ ಪುರುಷೋತ್ತಮ ಗೌಡ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಮುಖ್ಯ ಶಿಕ್ಷಕ ರಾಜಗುರು ಹೆಬ್ಬಾರ್, ಗ್ರಾಮ ಪಂಚಾಯತ್ ಸದಸ್ಯ ಜಗದೀಶ್, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಕೃಷ್ಣಪ್ರಸಾದ್, ಎಸ್ ಡಿ ಎಮ್ ಸಿ ಸದಸ್ಯರು, ಪೋಷಕರು ಶಾಲಾ ಮುಖ್ಯ ಶಿಕ್ಷಕಿ ಶಾಂತಾ ಶೆಟ್ಟಿ , ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಶಿಕ್ಷಕರು ಮತ್ತು ಅತಿಥಿಗಳು ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಶಿಕ್ಷಕಿ ಸುಚಿತ್ರಾರವರು ಕಾರ್ಯಕ್ರಮ ನಿರೂಪಿಸಿದರು

Related posts

ಗ್ರಾಮಕರಣಿಕ ಮಹೇಶ್ ಗೆ ಜೈಲು ಶಿಕ್ಷೆ

Suddi Udaya

ದ.ಕ. ಜಿಲ್ಲಾ ಬಿ.ಎಂ.ಎಸ್ ವತಿಯಿಂದ ವಿಶ್ವಕರ್ಮ ಜಯಂತಿ ಅಂಗವಾಗಿ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ ಏಳನೆಯ ಸ್ಥಳದಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯರಿಂದ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ

Suddi Udaya

ಲಯನ್ಸ್ ಕ್ಲಬ್ ನಲ್ಲಿ ದೀಪಾವಳಿ ಆಚರಣೆ

Suddi Udaya
error: Content is protected !!