30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ: ಪಿಲಾತಬೆಟ್ಟು ನಿವಾಸಿ ಶ್ರೀಮತಿ ಶಶಿಕಲಾ ನಿಧನ

ಪುಂಜಾಲಕಟ್ಟೆ: ಪಿಲಾತಬೆಟ್ಟು ಗ್ರಾಮದ ನಯನಾಡು ಸ್ನೇಹಗಿರಿ ಕಲ್ಲಬೆಟ್ಟು ಶ್ರೀ ವಿನಾಯಕ ಕೃಪಾದ ಅಚ್ಚುತ ಆಚಾರ್ಯರವರ ಪತ್ನಿ ಶ್ರೀಮತಿ ಶಶಿಕಲಾ (62ವ) ರವರು ಬ್ರೈನ್ ಸ್ಟ್ರೋಕ್ ನಿಂದ ಜೂ.15 ರಂದು ನಿಧನರಾದರು.


ಮೃತರು ಪುತ್ರರಾದ ಪ್ರಶಾಂತ್ ಆಚಾರ್ಯ, ಪ್ರದೀಪ್ ಆಚಾರ್ಯ ಮತ್ತು ಸೊಸೆ ಪ್ರೀತಿ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.

Related posts

ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಪದ್ಮುಂಜ: ವಾಹನ ತಡೆದು ಅವಾಚ್ಯವಾಗಿ ನಿಂದಿಸಿ ಹಲ್ಲೆ : ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಬಿ.ಕಾ೦ ವಿದ್ಯಾರ್ಥಿಗಳಿಗೆ ಪ್ರಾಡಕ್ಟ್ ಲಾಂಚ್ ಸ್ಪರ್ಧೆ

Suddi Udaya

ಅಧಿವೇಶನದಲ್ಲಿ ವಿಪಕ್ಷ ಕೇಳಿದ ರಾಜ್ಯದ ಸಮಸ್ಯೆಗಳ ಪ್ರಶ್ನೆಗೆ ಸರಕಾರದಿಂದ ನಿರಾಶಾದಾಯಕ ಉತ್ತರ: ಸರಕಾರವು ಆರ್ಥಿಕ ದಿವಾಳಿಯ ಅಂಚಿನಲ್ಲಿದೆ ಎಂಬುದು ಸ್ಪಷ್ಟ: ಪತ್ರಿಕಾಗೋಷ್ಠಿಯಲ್ಲಿ ಎಂ ಎಲ್ ಸಿ ಪ್ರತಾಪ ಸಿಂಹ ನಾಯಕ್ ಹೇಳಿಕೆ

Suddi Udaya

ಪಟ್ರಮೆ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಕಳೆಂಜ: ನಂದಗೋಕುಲ ಗೋಶಾಲೆಗೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya
error: Content is protected !!