23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ: ಪಿಲಾತಬೆಟ್ಟು ನಿವಾಸಿ ಶ್ರೀಮತಿ ಶಶಿಕಲಾ ನಿಧನ

ಪುಂಜಾಲಕಟ್ಟೆ: ಪಿಲಾತಬೆಟ್ಟು ಗ್ರಾಮದ ನಯನಾಡು ಸ್ನೇಹಗಿರಿ ಕಲ್ಲಬೆಟ್ಟು ಶ್ರೀ ವಿನಾಯಕ ಕೃಪಾದ ಅಚ್ಚುತ ಆಚಾರ್ಯರವರ ಪತ್ನಿ ಶ್ರೀಮತಿ ಶಶಿಕಲಾ (62ವ) ರವರು ಬ್ರೈನ್ ಸ್ಟ್ರೋಕ್ ನಿಂದ ಜೂ.15 ರಂದು ನಿಧನರಾದರು.


ಮೃತರು ಪುತ್ರರಾದ ಪ್ರಶಾಂತ್ ಆಚಾರ್ಯ, ಪ್ರದೀಪ್ ಆಚಾರ್ಯ ಮತ್ತು ಸೊಸೆ ಪ್ರೀತಿ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.

Related posts

ಹುಣಸೆಕಟ್ಟೆಯ ರಸ್ತೆ ಬದಿಯ ಒಣ ಹುಲ್ಲಿಗೆ ಬೆಂಕಿ : ಬೆಂಕಿ ನಂದಿಸಿದ
ಅಗ್ನಿಶಾಮಕ ದಳ

Suddi Udaya

ಗೇರುಕಟ್ಟೆ: ಸ್ಥಳೀಯ ಯುವಕರ ತಂಡದಿಂದ ರಸ್ತೆ ದುರಸ್ಥಿ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಗೀತೆ ಜತೆ ಸಾಹಿತ್ಯ ಸಾಂಗತ್ಯ

Suddi Udaya

ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಸರಸ್ವತಿ ಎ., ಉಪಾಧ್ಯಕ್ಷರಾಗಿ ಸಜಿತ

Suddi Udaya

ಸಿಯೋನ್ ಆಶ್ರಮ: ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕಾಡಾನೆ ಹಾವಳಿ ಕುರಿತು ಧರ್ಮಸ್ಥಳದಲ್ಲಿ ಅರಣ್ಯಾಧಿಕಾರಿಗಳಿಗೆ ಮನವಿ

Suddi Udaya
error: Content is protected !!