ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಮಸ್ಯೆ

ಭಾರಿ ಮಳೆಗೆ: ಪುತ್ತಿಲ ನಡುಕೇರ್ಯದಲ್ಲಿ ಬರೆ ಕುಸಿತ

ಪುತ್ತಿಲ: ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ನಡುಕೇರ್ಯ ತರವಾಡು ಟ್ರಸ್ಟ್ ಇದರ ದೈವ ದೇವರ ಚಾವಡಿ ಬಳಿ ಬರೆ ಕುಸಿತವಾಗಿದೆ.

ಈಗೆಯೇ ಮಳೆ ಮುಂದುವರಿಯುತ್ತಿದ್ದರೆ ದೈವ ದೇವರ ಚಾವಡಿಗೆ ಮತ್ತು ಅಲ್ಲಿನ ಮನೆಯವರಿಗೆ ತೊಂದರೆಯಗುತ್ತದೆ. ಇದರ ಮುಂಚೆ ತಡೆಗೋಡೆಗೆ ನಿರ್ಮಿಸುವಂತೆ ಮನವಿ ಸಲ್ಲಿಸಿದ್ದರು. ಇದಕ್ಕೆ ಯಾರು ಸ್ಪಂದಿಸಲಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

Related posts

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಗುಲಾಬಿರವರಿಗೆ ಚಿಕಿತ್ಸಾ ನೆರವು

Suddi Udaya

ಯಶಸ್ವಿ ಸಹಕಾರಿ‌ ಸಪ್ತಾಹ: ಮಡಂತ್ಯಾರು ಸೊಸೈಟಿ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾರವರಿಗೆ ಗೌರವಾರ್ಪಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ನ.19-20 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Suddi Udaya

ಆರೋಗ್ಯ ಸಚಿವ ಯು.ಟಿ. ಖಾದರ್ ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ

Suddi Udaya

ತಾಲೂಕಿನ 5 ಕಡೆಗಳಲ್ಲಿ ಆಕಸ್ಮಿಕ ಬೆಂಕಿ ಅವಘಡ

Suddi Udaya
error: Content is protected !!