24.6 C
ಪುತ್ತೂರು, ಬೆಳ್ತಂಗಡಿ
March 6, 2026
ಕರಾವಳಿಚಿತ್ರ ವರದಿಜಿಲ್ಲಾ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಭಾರೀ ಮಳೆ ಹಿನ್ನೆಲೆ: ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜೂ16)ರಜೆ ಘೋಷಣೆ

ಬೆಳ್ತಂಗಡಿ: ದ.ಕ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜೂನ್ 16ರಂದು) ರಜೆ ಘೋಷಣೆ ಮಾಡಲಾಗಿದೆ.

ಜೂನ್ 15ರಂದು ಆಯ್ದ ಕೆಲ ತಾಲೂಕುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು, ಜೂನ್ 16ರ ಮುಂಜಾನೆ ಜಿಲ್ಲಾಧಿಕಾರಿಯವರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಪರಿಷ್ಕೃತ ಪ್ರಕಟನೆಯಲ್ಲಿ ಜಿಲ್ಲೆಯಾದ್ಯಂತ ರಜೆ ಘೋಷಿಸಲಾಗಿದೆ.

Related posts

ಜಠರ ಮತ್ತು ಪಿತ್ತಕೋಶ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಕಾಶಿಪಟ್ಣದ ದೀಪಕ್ ಕೆ ಸಾಲ್ಯಾನ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಮೂಡುಬಿದಿರೆ ಎಕ್ಸಲೆಂಟ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ತಾಲೂಕಿನ ಗ್ರಾ.ಪಂ. ಗಳ ಪಿಡಿಒ, ಕಾರ್ಯದರ್ಶಿ ಮತ್ತು ಸಿಬ್ಬಂದಿಗಳಿಗೆ ಮಾಹಿತಿ

Suddi Udaya

ನಡ ಗ್ರಾ.ಪಂ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಮತದಾನ ಕೇಂದ್ರಗಳಿಗೆ ಭೇಟಿ

Suddi Udaya
error: Content is protected !!