23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರೀ ಮಳೆ ಹಿನ್ನೆಲೆ: ಬೆಳ್ತಂಗಡಿಯ ಪ್ರವಾಸಿ ತಾಣಗಳ ಪ್ರವೇಶಕ್ಕೆ ನಿಷೇಧ

ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣದಿಂದ ಗಡಾಯಿಕಲ್ಲು, ಬಂಡಾಜೆ, ಬೊಳ್ಳೆ, ದಿಡುಪೆ ಜಲಪಾತ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ಜೂ.16 ರಿಂದ ಮುಂದಿನ ಆದೇಶದವರೆಗೆ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಪ್ರವೇಶಕ್ಕೆ ನಿಷೇಧಿಸಿದ್ದಾರೆ.

Related posts

ಎಸ್.ಕೆ.ಎಸ್.ಎಸ್.ಎಫ್ ಗುರುವಾಯನಕೆರೆ ಕ್ಲಸ್ಟರ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಕರು ಕೊಂದ ಚಿರತೆಯ ಸೆರೆ ಕಾರ್ಯ ಆರಂಭಿಸಿದ ಅರಣ್ಯ ಇಲಾಖೆ

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಅರಸಿನಮಕ್ಕಿ: ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ ನಿಧನ

Suddi Udaya

ಜೀವ ದೇವತಾಶಾಸ್ತ್ರ ಮುಕ್ತ ವಿಶ್ವವಿದ್ಯಾಲಯದಿಂದ ಎಂ. ನಾರಾಯಣ್ ಬೇಗೂರು ರವರಿಗೆ ಸಮಾಜ ಸೇವೆಗಾಗಿ (“ಡಾಕ್ಟರ್ ಆಫ್ ಹ್ಯುಮಾನಿಟಿ”) ಡಾಕ್ಟರೇಟ್ ಗೌರವ ಪುರಸ್ಕಾರ

Suddi Udaya

ಆರಂಬೋಡಿ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಬ್ರಹತ್ ಗಾತ್ರದ ಮರ, ಅಪಾರ ಹಾನಿ

Suddi Udaya
error: Content is protected !!