September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

ಮುಂಡಾಜೆ: ಇಲ್ಲಿಯ ಸೀಟ್ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಜೂ. 15 ರಂದು ನಡೆದಿದೆ.

ಕಾರಿನಲ್ಲಿ ಕಕ್ಕಿಂಜೆಯ ಚಿಬಿದ್ರೆ ಗ್ರಾಮ ಮುದ್ದಿನಡ್ಕ ನಿವಾಸಿ ಹರೀಶ್ ಗೌಡ , ಪತ್ನಿ ಹಾಗೂ ಇಬ್ಬರು ಮಕ್ಕಳು ಕಕ್ಕಿಂಜೆ ಯಿಂದ ಬೆಳ್ತಂಗಡಿ ಬರುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿದೆ.

ಹರೀಶ್ ಗೌಡ, ಪತ್ನಿ ಹಾಗೂ ಇಬ್ಬರು ಮಕ್ಕಳು ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Related posts

ವಾಣಿ ಸೌಹಾರ್ದಕೋ ಆಪರೇಟಿವ್ ಸೊಸೈಟಿ ಮಹಾಸಭೆ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರಾಜೆಕ್ಟರ್ ಹಸ್ತಾಂತರ

Suddi Udaya

ತಣ್ಣೀರುಪಂತ: ಅವಿವಾಹಿತ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಕನ್ಯಾಡಿ 2 ಸ.ಉ.ಹಿ. ಪ್ರಾ. ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ ಸಮಾರಂಭ

Suddi Udaya

ಪ್ರಪ್ರಥಮ ಬಾರಿಗೆ ಏಕಕಾಲದಲ್ಲಿ ಚಿತ್ರಮಂದಿರ ಮತ್ತು ಟಾಕೀಸ್ ಆ್ಯಪ್ ಒಟಿಟಿಯಲ್ಲಿ ಬಿಡುಗಡೆಗೊಳ್ಳುತ್ತಿರುವ “ಹೌದ್ದೋ ಹುಲಿಯ”

Suddi Udaya

ಜೂ.26: ಸೌಮ್ಯತಿಲಕ್ ಶೆಟ್ಟಿ ಇವರ ‘ಮಸಿಯ ಮಾತು’ ಕವನ ಸಂಕಲನ ಬಿಡುಗಡೆ

Suddi Udaya
error: Content is protected !!