25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

ಮುಂಡಾಜೆ: ಇಲ್ಲಿಯ ಸೀಟ್ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಜೂ. 15 ರಂದು ನಡೆದಿದೆ.

ಕಾರಿನಲ್ಲಿ ಕಕ್ಕಿಂಜೆಯ ಚಿಬಿದ್ರೆ ಗ್ರಾಮ ಮುದ್ದಿನಡ್ಕ ನಿವಾಸಿ ಹರೀಶ್ ಗೌಡ , ಪತ್ನಿ ಹಾಗೂ ಇಬ್ಬರು ಮಕ್ಕಳು ಕಕ್ಕಿಂಜೆ ಯಿಂದ ಬೆಳ್ತಂಗಡಿ ಬರುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿದೆ.

ಹರೀಶ್ ಗೌಡ, ಪತ್ನಿ ಹಾಗೂ ಇಬ್ಬರು ಮಕ್ಕಳು ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Related posts

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್ಗಾರ್ಟನ್ ವಿದ್ಯಾರ್ಥಿಗಳಿಗಾಗಿ ರೊಬೋಟ್ “ಶ್ರುತಿ” ಜೊತೆಗೆ ವಿಶೇಷ ಸಂವಹನ ಕಾರ್ಯಕ್ರಮ

Suddi Udaya

ಚಾರ್ಮಾಡಿ: ಕೊಳವೆ ಬಾವಿ ತೆಗೆಯುವ ವೇಳೆ ಹೊಂಡಕ್ಕೆ ಜಾರಿದ ಲಾರಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಬಿ. ನಿರಂಜನ್ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆ ಸದಸ್ಯರ ಭೇಟಿ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!