24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಆಶ್ರಯದಲ್ಲಿ “ಮೊಸರು ಕುಡಿಕೆ ಉತ್ಸವ”ದ ನೂತನ ಪದಾಧಿಕಾರಿಗಳ ಆಯ್ಕೆ

ಲಾಯಿಲ: ಇಲ್ಲಿಯ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಇದರ ಆಶ್ರಯದಲ್ಲಿ ನಡೆಯುವ 21 ವರ್ಷದ “ಮೊಸರು ಕುಡಿಕೆ ಉತ್ಸವ”ದ ನೂತನ ಪದಾಧಿಕಾರಿಗಳ ಆಯ್ಕೆ ಶ್ರೀ ವಿಘ್ನೇಶ್ವರ ಕಲಾ ಮಂದಿರದಲ್ಲಿ ನಡೆಯಿತು.

ಅಧ್ಯಕ್ಷರಾಗಿ ಭೋಜರಾಜ್ ಪ್ರಗತಿನಗರ, ಕಾರ್ಯದರ್ಶಿಯಾಗಿ ಅರವಿಂದ್ ಶೆಟ್ಟಿ ರಾಘವೇಂದ್ರನಗರ , ಕೋಶಾಧಿಕಾರಿಯಾಗಿ ಸುಜಿತ್ ಗುರಿಂಗಾನ, ಉಪಾಧ್ಯಕ್ಷರಾಗಿ ಪವನ್ ಗಾಂಧಿನಗರ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸಂತೋಷ್ ಆದರ್ಶ ನಗರ ( ಸಿರಿ), ಕ್ರೀಡಾ ಕಾರ್ಯದರ್ಶಿಯಾಗಿ ವಿಜೀತ್ ಗುರಿಂಗಾನ, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ಸಂತೋಷ್ ಆದರ್ಶನಗರ , ಜೊತೆ ಕೋಶಾಧಿಕಾರಿಯಾಗಿ ನಾಗೇಶ್ ಹೆಗ್ಡೆ ಆಯ್ಕೆಯಾದರು.

ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಆರ್ ಇವರನ್ನು ಮುಂದುವರಿಸಲಾಯಿತು. ಅನ್ನಸಂತರ್ಪಣೆ ಸಮಿತಿಯ ಸಂಚಾಲಕರಾಗಿ ಅಜಯ್ ಶಿವಾಜಿನಗರ, ಸುರೇಶ್ ರಾಘವೇಂದ್ರ ನಗರ ಇವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿಸಮಿತಿಯ ಗೌರವಾಧ್ಯಕ್ಷ ಪ್ರಕಾಶ್ ಕಾಶಿಬೆಟ್ಟು, ಸಲಹೆಗಾರರಾದ ಆರ್.ರಮೇಶ್ ಮತ್ತು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಬಂದಾರು: ದ್ವಿಚಕ್ರ ವಾಹನಕ್ಕೆ ಪಿಕಪ್ ಡಿಕ್ಕಿ: ದ್ವಿಚಕ್ರ ವಾಹನ ಸವಾರ ಸಾವು, ಮಹಿಳೆ ಗಂಭೀರ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ವತಿಯಿಂದ ಶ್ರವಣಬೆಳಗೊಳ ಶ್ರೀ ಗಳಿಗೆ ವಿನಯಾಂಜಲಿ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ವಿ.ಪ. ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ನಾರಾವಿ: ‘ಸನ್ನಿಧಿ’ ನೂತನ ಟೈಲರಿಂಗ್ ಸೆಂಟರ್ ಶುಭಾರಂಭ

Suddi Udaya

ಅ.15 : ಚರ್ಚ್ ರೋಡ್ ಬಳಿ ನೂತನ ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿಗಳಿಗೆ 12ರಲ್ಲಿ 12 ಭರ್ಜರಿ ಜಯ

Suddi Udaya
error: Content is protected !!