23.3 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿವಳ್ಳಿ ಸಮಾಜದ ಅರಸಿನಮಕ್ಕಿ ವಲಯದ ನೂತನ ಪದಾಧಿಕಾರಿಗಳ ಆಯ್ಕೆ

ಅರಸಿನಮಕ್ಕಿ : ಶಿವಳ್ಳಿ ಸಮಾಜದ ಅರಸಿನಮಕ್ಕಿ ವಲಯದ ಸಭೆಯು ಶಿಬಾಜೆ ಪುರಂದರ ರಾವ್ ರವರ ಮನೆಯಲ್ಲಿ ಜರಗಿತ್ತು.


ಈ ಸಂದರ್ಭದಲ್ಲಿ ವಲಯದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಪುರಂದರ ರಾವ್ ಶಿಬಾಜೆ, ಕಾರ್ಯದರ್ಶಿಯಾಗಿ ಬಿ.ಜಯರಾಮ ನೆಲ್ಲಿತ್ತಾಯ ಶಿಶಿಲ, ಜತೆ ಕಾರ್ಯದರ್ಶಿಯಾಗಿ ವಿಶು ಕುಮಾರ್ ಪೆರಡೆಲು, ಉಪಾಧ್ಯಕ್ಷರಾಗಿ ಎಮ್.ಪಿ. ರಾಜಗೋಪಾಲ ಪೆರಡೆಲು ಮತ್ತು ದಿವಾಕರ ರಾವ್ ಮಾಂಜಿಲು, ಸಲಹೆಗಾರರಾಗಿ ಶ್ರೀಕರ ರಾವ್ ಅಡ್ಕಾಡಿ, ಮಹಿಳಾ ಘಟಕದ ಅಧ್ಯಕ್ಷರಾಗಿ ಶ್ರೀಮತಿ ವಿಜಯಲಕ್ಷ್ಮೀ, ಕಾರ್ಯದರ್ಶಿಯಾಗಿ ಶ್ರೀಮತಿ ರೇಣುಕಾ, ಸಲಹೆಗಾರರಾಗಿ ಶ್ರೀಮತಿ ಲೀಲಾ ಕೈರಂಡ ಆಯ್ಕೆಯಾದರು.

Related posts

ಲಾಯಿಲ ಶ್ರೀ ರಾಘವೇಂದ್ರ ಮಠದ ಗೌರವ ಸಲಹೆಗಾರರಾಗಿ ಸುಮಂತ್ ಕುಮಾರ್ ಜೈನ್ ಆಯ್ಕೆ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಪುದುವೆಟ್ಟು: ನಿಡ್ವಾಳ ಬಸದಿ ಪಂಚಕಲ್ಯಾಣ, ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಸಮಾಪನ

Suddi Udaya

ಮಲವಂತಿಗೆ: ಮೇಗಿನ ಕರಿಯಾಲು ನಿವಾಸಿ ಕೆ. ಸಂಜೀವ ಗೌಡ ನಿಧನ

Suddi Udaya

ಆಶುಭಾಷಣ ಸ್ಪರ್ಧೆ: ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜು ವಿದ್ಯಾರ್ಥಿನಿ ಕು.ಸುಮೇಧಾ ಗಾoವ್ಕರ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಕೇಸ್‌ ದಾಖಲು

Suddi Udaya
error: Content is protected !!