24.5 C
ಪುತ್ತೂರು, ಬೆಳ್ತಂಗಡಿ
June 16, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿವಳ್ಳಿ ಸಮಾಜದ ಅರಸಿನಮಕ್ಕಿ ವಲಯದ ನೂತನ ಪದಾಧಿಕಾರಿಗಳ ಆಯ್ಕೆ

ಅರಸಿನಮಕ್ಕಿ : ಶಿವಳ್ಳಿ ಸಮಾಜದ ಅರಸಿನಮಕ್ಕಿ ವಲಯದ ಸಭೆಯು ಶಿಬಾಜೆ ಪುರಂದರ ರಾವ್ ರವರ ಮನೆಯಲ್ಲಿ ಜರಗಿತ್ತು.


ಈ ಸಂದರ್ಭದಲ್ಲಿ ವಲಯದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಪುರಂದರ ರಾವ್ ಶಿಬಾಜೆ, ಕಾರ್ಯದರ್ಶಿಯಾಗಿ ಬಿ.ಜಯರಾಮ ನೆಲ್ಲಿತ್ತಾಯ ಶಿಶಿಲ, ಜತೆ ಕಾರ್ಯದರ್ಶಿಯಾಗಿ ವಿಶು ಕುಮಾರ್ ಪೆರಡೆಲು, ಉಪಾಧ್ಯಕ್ಷರಾಗಿ ಎಮ್.ಪಿ. ರಾಜಗೋಪಾಲ ಪೆರಡೆಲು ಮತ್ತು ದಿವಾಕರ ರಾವ್ ಮಾಂಜಿಲು, ಸಲಹೆಗಾರರಾಗಿ ಶ್ರೀಕರ ರಾವ್ ಅಡ್ಕಾಡಿ, ಮಹಿಳಾ ಘಟಕದ ಅಧ್ಯಕ್ಷರಾಗಿ ಶ್ರೀಮತಿ ವಿಜಯಲಕ್ಷ್ಮೀ, ಕಾರ್ಯದರ್ಶಿಯಾಗಿ ಶ್ರೀಮತಿ ರೇಣುಕಾ, ಸಲಹೆಗಾರರಾಗಿ ಶ್ರೀಮತಿ ಲೀಲಾ ಕೈರಂಡ ಆಯ್ಕೆಯಾದರು.

Related posts

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಘಟಕ ಸುಬ್ರಹ್ಮಣ್ಯ ಇದರ ವತಿಯಿಂದ ದಿಶಾ ಎಸ್. ರವರಿಗೆ ಸನ್ಮಾನ.

Suddi Udaya

ಎ.30-ಮೇ.3: ಮಾನ್ಯ ಸತ್ಯಚಾವಡಿ ತರವಾಡು ಮನೆಯ ಗೃಹಪ್ರವೇಶ: ಸ್ಥಳ ದೇವತಾ ಸಾನಿಧ್ಯಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ

Suddi Udaya

ಕಳಿಯ ಗ್ರಾಮ ಸಾಮಾಜಿಕ ಲೆಕ್ಕ ಪರಿಶೋಧನೆ ಸಭೆ

Suddi Udaya

ಸುದ್ದಿ ಉದಯ ಫಲಶ್ರುತಿ: ನಿಡ್ಲೆ ಕಂರ್ಬಿತ್ತಿಲು ಎಂಬಲ್ಲಿ ಅಪಾಯದಂಚಿನಲ್ಲಿದ್ದ ಬೃಹತ್ ಗಾತ್ರದ ಮರ ತೆರವು

Suddi Udaya

ಅಳದಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಆ.16-17: ದ.ಕ. ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳಲ್ಲಿ ಸಸ್ಯಾಭಿವೃದ್ಧಿ ವಿಷಯದ ಬಗ್ಗೆ ಸಾಂಸ್ಥಿಕ ತರಬೇತಿ

Suddi Udaya
error: Content is protected !!