30.3 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸವಣಾಲು: ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋದ ಯುವಕರು; ಅದೃಷ್ಟವಶಾತ್ ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪದ ನದಿಯಲ್ಲಿ ಯುವಕರೀರ್ವರು ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿ ಸಿನಿಮೀಯ ರೀತಿಯಲ್ಲಿ ಬದುಕಿ ಉಳಿದ ಘಟನೆ ಜೂ. 15 ರಂದು ನಡೆದಿದೆ.

ಸವಣಾಲು ಗ್ರಾಮದ ಮಂಜದಬೆಟ್ಟುವಿನಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹಿತ್ತಿಲಪೇಲ ಪ್ರದೇಶವನ್ನು ಸಂಪರ್ಕಿಸುವ ಕೂಡುಜಾಲು ಎಂಬಲ್ಲಿ ಹರಿಯುತ್ತಿರುವ ಹಿತ್ತಿಲಪೇಲ ಪ್ರದೇಶದ ಕೆಳಗಿನ ಪೇಲ ಎಂಬಲ್ಲಿನ ನಿವಾಸಿ ಕರಿಯ ಮಲೆಕುಡಿಯ ಎಂಬವರ ಮಗ ಸತೀಶ್ ಮತ್ತು ಸಹ ಸವಾರ ಸುಳ್ಯೋಡಿ ನಿವಾಸಿ ಸಂಜೀವ ಪೂಜಾರಿ ಎಂಬವರು ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಈ ನದಿಯನ್ನು ಬೈಕ್ ಸಮೇತ ದಾಟುವ ಸಂದರ್ಭದಲ್ಲಿ ನದಿ ನೀರಿನಲ್ಲಿ ಕೊಚ್ಚಿ ಹೋಗಿರುತ್ತಾರೆ. ಅದೃಷ್ಟವಶಾತ್ ಬೈಕ್ ನದಿ ಬದಿಯಲ್ಲಿ ಸಿಲುಕಿದ್ದು , ಯುವಕರಿಬ್ಬರು ಯಾವುದೋ ಬಳ್ಳಿಯ ಸಹಾಯದಿಂದ ಸಿನಿಮೀಯ ರೀತಿಯಲ್ಲಿ ಬದುಕುಳಿದಿದ್ದಾರೆ.

Related posts

ಧರ್ಮಸ್ಥಳ : ‘ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ’ ಕಾರ್ಯಕ್ರಮ

Suddi Udaya

ಉಜಿರೆ ವಲಯದ ಬದನಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಮಂಗಳೂರು ತಾಲೂಕು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ: ಯುವ ಘಟಕದ ಅಧ್ಯಕ್ಷರಾಗಿ ರಕ್ಷಿತ್ ಪುತ್ತಿಲ, ಕಾರ್ಯದರ್ಶಿಯಾಗಿ ಚೇತನ್ ಕೊಕ್ಕಡ ಆಯ್ಕೆ

Suddi Udaya

ರೈತ ಸಂಪರ್ಕ ಕೇಂದ್ರಗಳಲ್ಲಿ ಶೇ.100ರಷ್ಟು ಸಹಾಯಧನದಲ್ಲಿ ಸಹ್ಯಾದ್ರಿ ಬ್ರಹ್ಮ ಭತ್ತದ ಬಿತ್ತನೆ ಬೀಜ ಲಭ್ಯ

Suddi Udaya

ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರಿಂದ ಅರಸಿನಮಕ್ಕಿ ಪಂ.ಅ. ಅಧಿಕಾರಿಯವರಿಗೆ ಮನವಿ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya
error: Content is protected !!