July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸವಣಾಲು: ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋದ ಯುವಕರು; ಅದೃಷ್ಟವಶಾತ್ ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪದ ನದಿಯಲ್ಲಿ ಯುವಕರೀರ್ವರು ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿ ಸಿನಿಮೀಯ ರೀತಿಯಲ್ಲಿ ಬದುಕಿ ಉಳಿದ ಘಟನೆ ಜೂ. 15 ರಂದು ನಡೆದಿದೆ.

ಸವಣಾಲು ಗ್ರಾಮದ ಮಂಜದಬೆಟ್ಟುವಿನಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹಿತ್ತಿಲಪೇಲ ಪ್ರದೇಶವನ್ನು ಸಂಪರ್ಕಿಸುವ ಕೂಡುಜಾಲು ಎಂಬಲ್ಲಿ ಹರಿಯುತ್ತಿರುವ ಹಿತ್ತಿಲಪೇಲ ಪ್ರದೇಶದ ಕೆಳಗಿನ ಪೇಲ ಎಂಬಲ್ಲಿನ ನಿವಾಸಿ ಕರಿಯ ಮಲೆಕುಡಿಯ ಎಂಬವರ ಮಗ ಸತೀಶ್ ಮತ್ತು ಸಹ ಸವಾರ ಸುಳ್ಯೋಡಿ ನಿವಾಸಿ ಸಂಜೀವ ಪೂಜಾರಿ ಎಂಬವರು ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಈ ನದಿಯನ್ನು ಬೈಕ್ ಸಮೇತ ದಾಟುವ ಸಂದರ್ಭದಲ್ಲಿ ನದಿ ನೀರಿನಲ್ಲಿ ಕೊಚ್ಚಿ ಹೋಗಿರುತ್ತಾರೆ. ಅದೃಷ್ಟವಶಾತ್ ಬೈಕ್ ನದಿ ಬದಿಯಲ್ಲಿ ಸಿಲುಕಿದ್ದು , ಯುವಕರಿಬ್ಬರು ಯಾವುದೋ ಬಳ್ಳಿಯ ಸಹಾಯದಿಂದ ಸಿನಿಮೀಯ ರೀತಿಯಲ್ಲಿ ಬದುಕುಳಿದಿದ್ದಾರೆ.

Related posts

ಸುಲ್ಕೇರಿ ಗ್ರಾ.ಪಂ ನಲ್ಲಿ ವಿಶೇಷ ಚೇತನರ ಸಮನ್ವಯ ಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವತಿಯಿಂದ ಸಾಹಿತಿ ಡಾ. ಎಸ್ ಎಲ್ ಭೈರಪ್ಪರವರಿಗೆ ನುಡಿನಮನ

Suddi Udaya

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘದ ಪ್ರಭಾರ ಸಿಇಒ ಆಗಿ ಅಂಕಿತಾ ಬಿ ಅಧಿಕಾರ ಸ್ವೀಕಾರ

Suddi Udaya

ಶೈಕ್ಷಣಿಕ ಕ್ಷೇತ್ರದ ಅದ್ಭುತ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ”ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ” ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya

ಫೆ. 01: ಬೆಳಾಲು ಡಿಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಾಲಿಬಾಲ್‌ ಪಂದ್ಯಾಟ

Suddi Udaya

ಬೆಳ್ತಂಗಡಿ : ದಾಖಲೆಗಳಿಲ್ಲದೆ ಕಬ್ಬಿಣದ ಗುಜರಿ ವಸ್ತು ಸಾಗಾಟ: ಲಾರಿ ವಶಕ್ಕೆ ಪಡೆದು ದಂಡ ವಿಧಿಸಿದ ವಾಣಿಜ್ಯ ತೆರಿಗೆ ಇಲಾಖೆ

Suddi Udaya
error: Content is protected !!