25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ವತಿಯಿಂದ ಆರೋಗ್ಯ ವಿಮೆಯ ಮಂಜೂರಾತಿ ಪತ್ರ ವಿತರಣೆ

ಸುಲ್ಕೇರಿ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯಕರೆ , ನಾರಾವಿ ವಲಯದ ಸುಲ್ಕೇರಿ ಕಾರ್ಯಕ್ಷೇತ್ರದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಸಂದೀಪ್ ಶೆಟ್ಟಿ ಅವರು ವಾಹನ ಅಪಘಾತ ಸಂಭವಿಸಿ ಅನಾರೋಗ್ಯದ ಕಾರಣ ಶೌರ್ಯ ವಿಪತ್ತು ಘಟಕ ಇದರ ವತಿಯಿಂದ ಮಂಜೂರಾದ ಆರೋಗ್ಯ ವಿಮೆ ರೂ 60,000 /ಮೊತ್ತದ ಮಂಜೂರಾತಿ ಪತ್ರವನ್ನು ಸುಲ್ಕೇರಿ ಒಕ್ಕೂಟದ ತ್ರ್ಯೆಮಾಸಿಕ ಸಭೆಯಲ್ಲಿ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟ ಅಧ್ಯಕ್ಷ ಯಶೋಧರ ಪೂಜಾರಿ, ತಾಲೂಕು ಜನ ಜಾಗೃತಿ ಸದಸ್ಯರಾದ ಸದಾನಂದ ಗೌಡ, ನಿವೃತ್ತ ಪ್ರಾದೇಶಿಕ ನಿರ್ದೇಶಕರಾದ ವಿಶ್ವನಾಥ ಶೆಟ್ಟಿ, ಸುಲ್ಕೇರಿ ಗ್ರಾಮ ಜನಜಾಗೃತಿ ಸಮಿತಿ ಅಧ್ಯಕ್ಷ ರಾಮಶೆಟ್ಟಿ ,ವಲಯದ ಮೇಲ್ವಿಚಾರಕರು ವಿಶಾಲ ಕೆ ,ಸೇವಾ ಪ್ರತಿನಿಧಿ ಮಮತಾಶೆಟ್ಟಿ, ವಿಪತ್ತು ಘಟಕ ಸಂಯೋಜಕರು ದಿನೇಶ ಶೆಟ್ಟಿ ಹಾಗೂ ಸದಸ್ಯರು ಒಕ್ಕೂಟದ ಉಪಸಮಿತಿ/ ದಾಖಲಾತಿ ಸದಸ್ಯರು ಮತ್ತು ಒಕ್ಕೂಟದ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಯೂನಿಯನ್ ಬ್ಯಾಂಕ್ ಮದ್ದಡ್ಕ ಶಾಖೆಯಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುಧೀರ್ ನಾಯ್ಕ್ ರವರಿಗೆ ಗೌರವಾರ್ಪಣೆ

Suddi Udaya

ಮೇ 21: ಉತ್ಕೃಷ್ಠ ಸೇವೆಯೊಂದಿಗೆ ಮುನ್ನಡೆಯುತ್ತಿರುವ ಗುರುದೇವ ಸಹಕಾರ ಸಂಘದ ಮೂಡಬಿದಿರೆ ಶಾಖೆ ಶುಭಾರಂಭ

Suddi Udaya

ಹೆದ್ದಾರಿ ಬದಿ ಬೆಂಕಿ

Suddi Udaya

ಮಂಗಳೂರಿನ ಅರ್ಕುಳ ಬಳಿ ರಸ್ತೆ ಅಪಘಾತ: ಮುಂಡೂರಿನ ಯುವಕ ಸ್ಥಳದಲ್ಲೇ ಮೃತ್ಯು

Suddi Udaya

ಸುಲ್ಕೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನೂತನ ಕಟ್ಟಡ ‘ಸುರಭಿ’ ಉದ್ಘಾಟನೆ

Suddi Udaya

ಹರಿದ್ವಾರದಲ್ಲಿ ಗಂಗಾ ಮಾತೆಗೆ ಪೂಜೆ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!