July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ವತಿಯಿಂದ ಆರೋಗ್ಯ ವಿಮೆಯ ಮಂಜೂರಾತಿ ಪತ್ರ ವಿತರಣೆ

ಸುಲ್ಕೇರಿ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯಕರೆ , ನಾರಾವಿ ವಲಯದ ಸುಲ್ಕೇರಿ ಕಾರ್ಯಕ್ಷೇತ್ರದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಸಂದೀಪ್ ಶೆಟ್ಟಿ ಅವರು ವಾಹನ ಅಪಘಾತ ಸಂಭವಿಸಿ ಅನಾರೋಗ್ಯದ ಕಾರಣ ಶೌರ್ಯ ವಿಪತ್ತು ಘಟಕ ಇದರ ವತಿಯಿಂದ ಮಂಜೂರಾದ ಆರೋಗ್ಯ ವಿಮೆ ರೂ 60,000 /ಮೊತ್ತದ ಮಂಜೂರಾತಿ ಪತ್ರವನ್ನು ಸುಲ್ಕೇರಿ ಒಕ್ಕೂಟದ ತ್ರ್ಯೆಮಾಸಿಕ ಸಭೆಯಲ್ಲಿ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟ ಅಧ್ಯಕ್ಷ ಯಶೋಧರ ಪೂಜಾರಿ, ತಾಲೂಕು ಜನ ಜಾಗೃತಿ ಸದಸ್ಯರಾದ ಸದಾನಂದ ಗೌಡ, ನಿವೃತ್ತ ಪ್ರಾದೇಶಿಕ ನಿರ್ದೇಶಕರಾದ ವಿಶ್ವನಾಥ ಶೆಟ್ಟಿ, ಸುಲ್ಕೇರಿ ಗ್ರಾಮ ಜನಜಾಗೃತಿ ಸಮಿತಿ ಅಧ್ಯಕ್ಷ ರಾಮಶೆಟ್ಟಿ ,ವಲಯದ ಮೇಲ್ವಿಚಾರಕರು ವಿಶಾಲ ಕೆ ,ಸೇವಾ ಪ್ರತಿನಿಧಿ ಮಮತಾಶೆಟ್ಟಿ, ವಿಪತ್ತು ಘಟಕ ಸಂಯೋಜಕರು ದಿನೇಶ ಶೆಟ್ಟಿ ಹಾಗೂ ಸದಸ್ಯರು ಒಕ್ಕೂಟದ ಉಪಸಮಿತಿ/ ದಾಖಲಾತಿ ಸದಸ್ಯರು ಮತ್ತು ಒಕ್ಕೂಟದ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ವೇಣೂರು ಭಾರತಿ ಶಿಶುಮಂದಿರದಲ್ಲಿ ಭಗವದ್ಗೀತೆಯ ಕಲಿಕಾ ತರಗತಿ ಉದ್ಘಾಟನೆ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ವಾರ್ಷಿಕ ಜಾತ್ರೋತ್ಸವ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕಾಶಿಪಟ್ಣ ಅವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಬೆಂಬಲಿತ ಚುನಾಯಿತ ಪಂಚಾಯತ್ ಸದಸ್ಯರ ವಾರ್ಡ್ ಗಳಿಗೆ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ನೇತೃತ್ವದ ನಿಯೋಗ ಭೇಟಿ

Suddi Udaya

ಧರ್ಮಸ್ಥಳ: ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ: ಎಸ್ ಎಸ್ ಎಲ್ ಸಿ ಸಾಧಕ ಚಿನ್ಮಯಿ ಜಿ.ಕೆ ರವರಿಂದ ಶೈಕ್ಷಣಿಕ ವರ್ಷಕ್ಕೆ ಚಾಲನೆ

Suddi Udaya
error: Content is protected !!