23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಮಕ್ಕಳ ಪದಾಧಿಕಾರಿಗಳ ಆಯ್ಕೆ ಹಾಗೂ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ತೆಗೆದುಕೊಂಡ ಮಕ್ಕಳಿಗೆ ಸನ್ಮಾನ ಕಾರ್ಯಕ್ರಮವು ರಘು ದೇವಾಡಿಗ ಅಧ್ಯಕ್ಷತೆಯಲ್ಲಿ ಜೂ.15ರಂದು ನಡೆಯಿತು.

ಅಧ್ಯಕ್ಷರಾಗಿ ರಘು ದೇವಾಡಿಗ, ಕಾರ್ಯದರ್ಶಿಯಾಗಿ ಹರೀಶ್ ಮಡಿವಾಳ, ಉಪಾಧ್ಯಕ್ಷರಾಗಿ ರೇಖಾ, ವಿನಯ, ಮೋಹಿನಿ, ಜಯ, ಕೋಶಾಧಿಕಾರಿಯಾಗಿ ಗಣೇಶ್ ಪೂಜಾರಿ, ಸಂಚಾಲಕರಾಗಿ ಇಂದುಧರ್ ಕೋಹಿನೂರು, ಸಂಘಟನಾ ಕಾರ್ಯದರ್ಶಿಯಾಗಿ ಶಾರದ ಶೆಟ್ಟಿ, ಸದಾಶಿವ ಖಂಡಿಗ, ಮಂಜುನಾಥ್ ಆಚಾರ್ಯ ಆಯ್ಕೆಯಾದರು.

ಮಕ್ಕಳ ಮಂಡಳಿಯ ಅಧ್ಯಕ್ಷರಾಗಿ ಶ್ರೀನಿಧಿ, ಉಪಾಧ್ಯಕ್ಷರಾಗಿ ಶುಯಾಶ್, ಸಾನ್ವಿ, ಕಾರ್ಯದರ್ಶಿಯಾಗಿ ಸಾಕ್ಷಿ, ಜೊತೆ ಕಾರ್ಯದರ್ಶಿಯಾಗಿ ರಿಶಾನ್, ಸಂಘಟನಾ ಕಾರ್ಯದರ್ಶಿಯಾಗಿ ರಶ್ಮಿ ಮತ್ತು ಆಕಾಶ್ ಆಯ್ಕೆಯಾದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಭಕ್ತಿ ಹೆಜ್ಜೆ ಬಳಗದ ಸಂಚಾಲಕ ಹರೀಶ್ ನೆರಿಯ ಭಾಗವಹಿಸಿದರು.

Related posts

ಸೆ 29 : ತೋಟತ್ತಾಡಿ 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya

ಇಲಾಖಾ ಅಧಿಕಾರಿಗಳು ಗೈರು, ಕೊಕ್ಕಡ ಗ್ರಾಮ ಸಭೆ ಮುಂದೂಡಿಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷರಾಗಿ ಜೆಸಿ ಆಶಾಲತಾ ಪ್ರಶಾಂತ ಆಯ್ಕೆ

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿಯ ಓಟಕ್ಕೆ ಒಲಿದ ಪ್ರತಿಷ್ಠಿತ ಗಾಂಧಿ ಪುರಸ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್,ಸಚಿವ ಪ್ರಿಯಾಂಕ್ ಖರ್ಗೆರವರಿಂದ ಪ್ರಶಸ್ತಿ ಪ್ರದಾನ

Suddi Udaya

ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಏಕತಾ ದಿನಾಚರಣೆ

Suddi Udaya

ಉಜಿರೆ: ಎಸ್.ಡಿ.ಎಂ ಪ ಪೂ ಕಾಲೇಜಿನಲ್ಲಿ ಆಟಿದ ಗೌಜಿ ಕಾರ್ಯಕ್ರಮ

Suddi Udaya
error: Content is protected !!