23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಮಕ್ಕಳ ಪದಾಧಿಕಾರಿಗಳ ಆಯ್ಕೆ ಹಾಗೂ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ತೆಗೆದುಕೊಂಡ ಮಕ್ಕಳಿಗೆ ಸನ್ಮಾನ ಕಾರ್ಯಕ್ರಮವು ರಘು ದೇವಾಡಿಗ ಅಧ್ಯಕ್ಷತೆಯಲ್ಲಿ ಜೂ.15ರಂದು ನಡೆಯಿತು.

ಅಧ್ಯಕ್ಷರಾಗಿ ರಘು ದೇವಾಡಿಗ, ಕಾರ್ಯದರ್ಶಿಯಾಗಿ ಹರೀಶ್ ಮಡಿವಾಳ, ಉಪಾಧ್ಯಕ್ಷರಾಗಿ ರೇಖಾ, ವಿನಯ, ಮೋಹಿನಿ, ಜಯ, ಕೋಶಾಧಿಕಾರಿಯಾಗಿ ಗಣೇಶ್ ಪೂಜಾರಿ, ಸಂಚಾಲಕರಾಗಿ ಇಂದುಧರ್ ಕೋಹಿನೂರು, ಸಂಘಟನಾ ಕಾರ್ಯದರ್ಶಿಯಾಗಿ ಶಾರದ ಶೆಟ್ಟಿ, ಸದಾಶಿವ ಖಂಡಿಗ, ಮಂಜುನಾಥ್ ಆಚಾರ್ಯ ಆಯ್ಕೆಯಾದರು.

ಮಕ್ಕಳ ಮಂಡಳಿಯ ಅಧ್ಯಕ್ಷರಾಗಿ ಶ್ರೀನಿಧಿ, ಉಪಾಧ್ಯಕ್ಷರಾಗಿ ಶುಯಾಶ್, ಸಾನ್ವಿ, ಕಾರ್ಯದರ್ಶಿಯಾಗಿ ಸಾಕ್ಷಿ, ಜೊತೆ ಕಾರ್ಯದರ್ಶಿಯಾಗಿ ರಿಶಾನ್, ಸಂಘಟನಾ ಕಾರ್ಯದರ್ಶಿಯಾಗಿ ರಶ್ಮಿ ಮತ್ತು ಆಕಾಶ್ ಆಯ್ಕೆಯಾದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಭಕ್ತಿ ಹೆಜ್ಜೆ ಬಳಗದ ಸಂಚಾಲಕ ಹರೀಶ್ ನೆರಿಯ ಭಾಗವಹಿಸಿದರು.

Related posts

ಯೂಥ್ ಫಾರ್ ಸೇವಾ ಸಂಸ್ಥೆ ವತಿಯಿಂದ ಮೇಲಂತಬೆಟ್ಟು ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ನ.14: ಮಡಂತ್ಯಾರು ಸಹಕಾರಿ ಸಂಘದ ನೇತೃತ್ವದಲ್ಲಿ 72ನೇ ಸಹಕಾರಿ ಸಪ್ತಾಹ, ಪೂರ್ವಭಾವಿ ಸಭೆ

Suddi Udaya

ಡಿ.5 : ನೇತ್ರಾನಗರ ಧರ್ಮಸ್ಥಳದಲ್ಲಿ “ಯಾತ್ರಾ ಆತಿಥ್ಯ” ಶುಭಾರಂಭ: ಪ್ರವಾಸಿಗರಿಗೆ, ಯಾತ್ರಾರ್ಥಿಗಳಿಗೆ ಅನುಕೂಲ, ಸುಮಾರು 108 ರೂಮ್ಸ್

Suddi Udaya

ತಡ ರಾತ್ರಿ ಹಂಚು ತೆಗೆದು ದೇಗುಲದೊಳಗೆ ನುಗ್ಗಿ ದಾಂಧಲೆ

Suddi Udaya

ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಯಾಂತ್ರಿಕ ಕಾರ್ಯಾಗಾರ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya
error: Content is protected !!