September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಮಕ್ಕಳ ಪದಾಧಿಕಾರಿಗಳ ಆಯ್ಕೆ ಹಾಗೂ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ತೆಗೆದುಕೊಂಡ ಮಕ್ಕಳಿಗೆ ಸನ್ಮಾನ ಕಾರ್ಯಕ್ರಮವು ರಘು ದೇವಾಡಿಗ ಅಧ್ಯಕ್ಷತೆಯಲ್ಲಿ ಜೂ.15ರಂದು ನಡೆಯಿತು.

ಅಧ್ಯಕ್ಷರಾಗಿ ರಘು ದೇವಾಡಿಗ, ಕಾರ್ಯದರ್ಶಿಯಾಗಿ ಹರೀಶ್ ಮಡಿವಾಳ, ಉಪಾಧ್ಯಕ್ಷರಾಗಿ ರೇಖಾ, ವಿನಯ, ಮೋಹಿನಿ, ಜಯ, ಕೋಶಾಧಿಕಾರಿಯಾಗಿ ಗಣೇಶ್ ಪೂಜಾರಿ, ಸಂಚಾಲಕರಾಗಿ ಇಂದುಧರ್ ಕೋಹಿನೂರು, ಸಂಘಟನಾ ಕಾರ್ಯದರ್ಶಿಯಾಗಿ ಶಾರದ ಶೆಟ್ಟಿ, ಸದಾಶಿವ ಖಂಡಿಗ, ಮಂಜುನಾಥ್ ಆಚಾರ್ಯ ಆಯ್ಕೆಯಾದರು.

ಮಕ್ಕಳ ಮಂಡಳಿಯ ಅಧ್ಯಕ್ಷರಾಗಿ ಶ್ರೀನಿಧಿ, ಉಪಾಧ್ಯಕ್ಷರಾಗಿ ಶುಯಾಶ್, ಸಾನ್ವಿ, ಕಾರ್ಯದರ್ಶಿಯಾಗಿ ಸಾಕ್ಷಿ, ಜೊತೆ ಕಾರ್ಯದರ್ಶಿಯಾಗಿ ರಿಶಾನ್, ಸಂಘಟನಾ ಕಾರ್ಯದರ್ಶಿಯಾಗಿ ರಶ್ಮಿ ಮತ್ತು ಆಕಾಶ್ ಆಯ್ಕೆಯಾದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಭಕ್ತಿ ಹೆಜ್ಜೆ ಬಳಗದ ಸಂಚಾಲಕ ಹರೀಶ್ ನೆರಿಯ ಭಾಗವಹಿಸಿದರು.

Related posts

ಶಿಶಿಲ ಸೃಷ್ಟಿ ಸಂಜೀವಿನಿ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ

Suddi Udaya

ದಾವಣಗೆರೆಯಲ್ಲಿ ನಡೆದ ರಾಜ್ಯ ಸಹಕಾರಿ ಸಮಾವೇಶದಲ್ಲಿ ಬೆಳ್ತಂಗಡಿ ಮಂಡಲ ಸಹಕಾರ ಭಾರತಿ ಪದಾಧಿಕಾರಿಗಳು ಭಾಗಿ

Suddi Udaya

ಉಜಿರೆ ಅನುಗ್ರಹ ವಿದ್ಯಾಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆ

Suddi Udaya

ಶ್ರೀರಾಮಚಂದ್ರ ದೇವರ ವಿರುದ್ಧ ಅವಹೇಳನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ : ಪ್ರೊ. ಕೆ. ಎಸ್. ಭಗವಾನ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಜಾಗೃತಿ ಜಾಥಾ

Suddi Udaya

ಇಂದಬೆಟ್ಟು ಮಸೀದಿಯಲ್ಲಿ ಬಕ್ರೀದ್ ಹಬ್ಬ ಆಚರಣೆ

Suddi Udaya
error: Content is protected !!