23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಮಕ್ಕಳ ಪದಾಧಿಕಾರಿಗಳ ಆಯ್ಕೆ ಹಾಗೂ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ತೆಗೆದುಕೊಂಡ ಮಕ್ಕಳಿಗೆ ಸನ್ಮಾನ ಕಾರ್ಯಕ್ರಮವು ರಘು ದೇವಾಡಿಗ ಅಧ್ಯಕ್ಷತೆಯಲ್ಲಿ ಜೂ.15ರಂದು ನಡೆಯಿತು.

ಅಧ್ಯಕ್ಷರಾಗಿ ರಘು ದೇವಾಡಿಗ, ಕಾರ್ಯದರ್ಶಿಯಾಗಿ ಹರೀಶ್ ಮಡಿವಾಳ, ಉಪಾಧ್ಯಕ್ಷರಾಗಿ ರೇಖಾ, ವಿನಯ, ಮೋಹಿನಿ, ಜಯ, ಕೋಶಾಧಿಕಾರಿಯಾಗಿ ಗಣೇಶ್ ಪೂಜಾರಿ, ಸಂಚಾಲಕರಾಗಿ ಇಂದುಧರ್ ಕೋಹಿನೂರು, ಸಂಘಟನಾ ಕಾರ್ಯದರ್ಶಿಯಾಗಿ ಶಾರದ ಶೆಟ್ಟಿ, ಸದಾಶಿವ ಖಂಡಿಗ, ಮಂಜುನಾಥ್ ಆಚಾರ್ಯ ಆಯ್ಕೆಯಾದರು.

ಮಕ್ಕಳ ಮಂಡಳಿಯ ಅಧ್ಯಕ್ಷರಾಗಿ ಶ್ರೀನಿಧಿ, ಉಪಾಧ್ಯಕ್ಷರಾಗಿ ಶುಯಾಶ್, ಸಾನ್ವಿ, ಕಾರ್ಯದರ್ಶಿಯಾಗಿ ಸಾಕ್ಷಿ, ಜೊತೆ ಕಾರ್ಯದರ್ಶಿಯಾಗಿ ರಿಶಾನ್, ಸಂಘಟನಾ ಕಾರ್ಯದರ್ಶಿಯಾಗಿ ರಶ್ಮಿ ಮತ್ತು ಆಕಾಶ್ ಆಯ್ಕೆಯಾದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಭಕ್ತಿ ಹೆಜ್ಜೆ ಬಳಗದ ಸಂಚಾಲಕ ಹರೀಶ್ ನೆರಿಯ ಭಾಗವಹಿಸಿದರು.

Related posts

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆ: ಶಾಲಾ ವಿದ್ಯಾರ್ಥಿಗಳ ಅನುಪಸ್ಥಿತಿಯಲ್ಲಿ ಗ್ರಾ.ಪಂ ಅಧ್ಯಕ್ಷ, ಸದಸ್ಯರು ಮತ್ತು ಗ್ರಾಮಸ್ಥರಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ತೋಟತ್ತಾಡಿ : ಯಾಂತ್ರಿಕೃತ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ವಿಟ್ಲ ಸಾಲೆತ್ತೂರಿನ ಹರೀಶ್ ಪೂಂಜ ಅಭಿಮಾನಿಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ

Suddi Udaya

ಉಜಿರೆ: ಆಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕಾಗಿ ಅನುಮತಿ ಪಡೆಯದೆ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘ ಇದರ ಸ್ವಂತ ಕಟ್ಟಡ “ಆಶಾಕಿರಣ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಸಂಘದ ಪ್ರಧಾನ ಕಚೇರಿ ಉದ್ಘಾಟನೆ

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷ ಮುಂದುವರಿಕೆ

Suddi Udaya
error: Content is protected !!