22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಮಕ್ಕಳ ಪದಾಧಿಕಾರಿಗಳ ಆಯ್ಕೆ ಹಾಗೂ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ತೆಗೆದುಕೊಂಡ ಮಕ್ಕಳಿಗೆ ಸನ್ಮಾನ ಕಾರ್ಯಕ್ರಮವು ರಘು ದೇವಾಡಿಗ ಅಧ್ಯಕ್ಷತೆಯಲ್ಲಿ ಜೂ.15ರಂದು ನಡೆಯಿತು.

ಅಧ್ಯಕ್ಷರಾಗಿ ರಘು ದೇವಾಡಿಗ, ಕಾರ್ಯದರ್ಶಿಯಾಗಿ ಹರೀಶ್ ಮಡಿವಾಳ, ಉಪಾಧ್ಯಕ್ಷರಾಗಿ ರೇಖಾ, ವಿನಯ, ಮೋಹಿನಿ, ಜಯ, ಕೋಶಾಧಿಕಾರಿಯಾಗಿ ಗಣೇಶ್ ಪೂಜಾರಿ, ಸಂಚಾಲಕರಾಗಿ ಇಂದುಧರ್ ಕೋಹಿನೂರು, ಸಂಘಟನಾ ಕಾರ್ಯದರ್ಶಿಯಾಗಿ ಶಾರದ ಶೆಟ್ಟಿ, ಸದಾಶಿವ ಖಂಡಿಗ, ಮಂಜುನಾಥ್ ಆಚಾರ್ಯ ಆಯ್ಕೆಯಾದರು.

ಮಕ್ಕಳ ಮಂಡಳಿಯ ಅಧ್ಯಕ್ಷರಾಗಿ ಶ್ರೀನಿಧಿ, ಉಪಾಧ್ಯಕ್ಷರಾಗಿ ಶುಯಾಶ್, ಸಾನ್ವಿ, ಕಾರ್ಯದರ್ಶಿಯಾಗಿ ಸಾಕ್ಷಿ, ಜೊತೆ ಕಾರ್ಯದರ್ಶಿಯಾಗಿ ರಿಶಾನ್, ಸಂಘಟನಾ ಕಾರ್ಯದರ್ಶಿಯಾಗಿ ರಶ್ಮಿ ಮತ್ತು ಆಕಾಶ್ ಆಯ್ಕೆಯಾದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಭಕ್ತಿ ಹೆಜ್ಜೆ ಬಳಗದ ಸಂಚಾಲಕ ಹರೀಶ್ ನೆರಿಯ ಭಾಗವಹಿಸಿದರು.

Related posts

ಮುಂಡಾಜೆ ಗ್ರಾ.ಪಂ. ನಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಶೊರೀನ್ ರಿಯೂ ಉಜಿರೆ ಹಾಗೂ ಬೆಳ್ತಂಗಡಿ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿ ರಚನೆ: ಅಧ್ಯಕ್ಷರಾಗಿ ನವಾಝ್ ಶರೀಫ್ ಕಟ್ಟೆ ಆಯ್ಕೆ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya

ಡಿ.17: ಕರಾಯ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ ಗೆ ಆಯ್ಕೆ

Suddi Udaya
error: Content is protected !!