July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಂಬೆಟ್ಟು ಸ. ಉ.ಪ್ರಾ. ಶಾಲೆಯಲ್ಲಿ ಪರಿಸರ ಗಿಡ ನಾಟಿ ಕಾರ್ಯಕ್ರಮ

ಮುಡುಕೋಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಮುಡುಕೋಡಿ ಗ್ರಾಮದ ಉಂಬೆಟ್ಟು ದ,ಕ, ಜಿ, ಪಂ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಗಿಡ ನಾಟಿ ಕಾರ್ಯಕ್ರಮವನ್ನು ಪಂಚಾಯತ್ ಉಪಾಧ್ಯಕ್ಷ ಉಮೇಶ್ ರವರು ಗಿಡ ನಾಟಿ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಶಾಲಾ ಅಭಿವೃದ್ಧಿ ಅಧ್ಯಕ್ಷ ಧನಂಜಯ ಜೈನ ಮಾತನಾಡಿ ಗಿಡಗಳು ಮಾನವನ ದೇಹದಲ್ಲಿ ಒಂದು ಭಾಗ ಅವುಗಳನ್ನು ಸರಿಯಾಗಿ ಉಳಿಸಿ ಬೆಳೆಸುವುದು ಪರಿಸರ ಸಂರಕ್ಷಣೆಯ ಬಗ್ಗೆ ಪರಿಸರದಿಂದ ಸಿಗುವ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಹಾಗೂ ಯೋಜನೆಯ ಶೌರ್ಯ ವಿಪತ್ತು ಘಟಕದ ಸ್ವಯಂ ಸೇವಕರು ಶಾಲೆಯ ಹೊರಾಂಗಣದಲ್ಲಿ ವಿವಿಧ ಜಾತಿಯ ಹಣ್ಣಿನ ಗಿಡ ನಾಟಿ ಮಾಡಿದರು. ಒಕ್ಕೂಟದ ಅಧ್ಯಕ್ಷ ಹರೀಶ್ ಹಾಗೂ ಶಾಲಾ ಶಿಕ್ಷಕಿ ನಳಿನಾಕ್ಷಿ, ಸುನಂದಾ ಕೃಷಿ ಮೇಲ್ವಿಚಾರಕರು, ಕೃಷ್ಣ ವಲಯದ ಮೇಲ್ವಿಚಾರಕರು ಶ್ರೀಮತಿ ಶಾಲಿನಿ, ಶೌರ್ಯವಿಪತ್ತು ಸ್ವಯಂ ಸೇವಕರಾದ ನಾರಾಯಣ, ಕೃಷ್ಣಪ್ಪ, , ಶೀತಲ, ಮೀನಾಕ್ಷಿ, ಸದಾನಂದ (ಸಂಯೋಜಕರು) ಒಕ್ಕೂಟದ ಪದಾಧಿಕಾರಿಗಳು ದತ್ತ ಕುಮಾರ್ ಸಹ ಶಿಕ್ಷಕರು ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು ಸೇವಾಪ್ರತಿನಿಧಿ ಜಲಜಾ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಕಣಿಯೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಭಾರಿ ಮತಗಳ ಅಂತರದಿಂದ ಬ್ರಿಜೇಶ್ ಚೌಟ ಗೆಲುವು: ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವತಿಯಿಂದ ಹರೀಶ್ ಮೂಲ್ಯ ರವರಿಗೆ ಆರ್ಥಿಕ ಧನಸಹಾಯ

Suddi Udaya

ಇಂದಬೆಟ್ಟು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಆನಂದ ಅಡಿಲು ರವರ ಮನೆಗೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಫೆ11: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯಲ್ಲಿ ಉಚಿತ ವೈದ್ಯಕೀಯ, ದಂತ ಚಿಕಿತ್ಸೆ, ಕ್ಯಾನ್ಸರ್ ತಪಾಸಣೆ, ನೇತ್ರ ತಪಾಸಣೆ: ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ರಾಜ್ಯಮಟ್ಟದ ಯುವಸಂಸತ್ತು ಸ್ಪರ್ಧೆ: ಎಸ್.ಡಿ.ಎಂ. ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
error: Content is protected !!