25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಮಂದಾರ ಕಲಾವಿದರ ತಂಡದ ವತಿಯಿಂದ ದಿ| ಜಯರಾಮ್ ಕೆ ನಾಯರ್ ರವರಿಗೆ ನುಡಿ ನಮನ

ಬೆಳ್ತಂಗಡಿ ತಾಲೂಕಿನ ಪ್ರಶಸ್ತಿ ವಿಜೇತ ಮಂದಾರ ಕಲಾವಿದರು ಉಜಿರೆ ತಂಡದ ವತಿಯಿಂದ ಇತ್ತೀಚೆಗೆ ಸ್ವರ್ಗಸ್ತರಾದ ಮುಂಡಾಜೆಯ ಸಕಲಕಲಾ ವಲ್ಲಭ ಜಯರಾಮ್ ಕೆ ನಾಯರ್ ಇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನುಡಿ ನಮನ ಸಲ್ಲಿಸಲಾಯಿತು.

ಅದೇ ರೀತಿ ಅಹಮ್ಮದ್ ಬಾದ್ ವಿಮಾನ ದುರಂತದಲ್ಲಿ ಮಡಿದ ಜನರಿಗೆ ಮೌನ ಪ್ರಾರ್ಥನೆ ಸಲ್ಲಿಸಿ ಸಂತಾಪ ಸೂಚಿಸಲಾಯಿತು. ಈ ಸಂದರ್ಭದಲ್ಲಿ ತಂಡದ ಅಧ್ಯಕ್ಷ ಗುಣಪಾಲ್ ಎಂ. ಎಸ್, ಸಂಚಾಲಕರು ಪ್ರವೀಣ್ ಉಜಿರೆ ಹಾಗೂ ತಂಡದ ಸದಸ್ಯರು ಹಾಜರಿದ್ದರು.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಬೆಳ್ತಂಗಡಿ : ಲಾರಿ- ಬೈಕ್ ಅಪಘಾತದಲ್ಲಿ ಇಬ್ಬರು ಸಾವು ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಿಂದ ಲಾರಿ ಚಾಲಕನಿಗೆ ದಂಡ ಹಾಗೂ ಜೈಲು ಶಿಕ್ಷೆ ಪ್ರಕಟ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಜೆಜೆಸಿ ಮತ್ತು ಲೇಡಿ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಉದ್ಯೋಗ ಖಾತರಿ ಯೋಜನೆಯ ಉದ್ಯೋಗ ಚೀಟಿಗೆ ಇ-ಕೆವೈಸಿ ಕಡ್ಡಾಯ

Suddi Udaya

ಗೇರುಕಟ್ಟೆಯಲ್ಲಿ ಶ್ರೀ ದುರ್ಗಾ ಟ್ರೇಡರ್ಸ್ ಶುಭಾರಂಭ

Suddi Udaya

ಅತ್ಯಂತ ಅಪರೂಪದ ಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya
error: Content is protected !!