23.5 C
ಪುತ್ತೂರು, ಬೆಳ್ತಂಗಡಿ
June 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ವತಿಯಿಂದ ಅಗ್ನಿವೀರ್ ಪುಷ್ಪರಾಜ್ ರವರಿಗೆ ಗೌರವಾರ್ಪಣೆ

ಕಳೆಂಜ: ಇಲ್ಲಿಯ ಪೆಲತ್ತಡಿ ಮನೆಯ ಸುಮಿತ್ರ ಮತ್ತು ವಿಶ್ವನಾಥ್ ದಂಪತಿಯ ಪುತ್ರ ಪುಷ್ಪರಾಜ್ ರವರು ಅಗ್ನಿವೀರ್‌ ತರಬೇತಿ ಮುಗಿಸಿ ಮುಂದಕ್ಕೆ ಕಾರ್ಗಿಲ್ ನಲ್ಲಿ ಸೇವೆ ಸಲ್ಲಿಸಲಿದ್ದು, ಆ ಪ್ರಯುಕ್ತ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ವತಿಯಿಂದ ಜೂ.14ರಂದು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ರಾಧಾ ಕೃಷ್ಣ ಭಟ್ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪುಷ್ಪರಾಜ್ ರವರಿಗೆ ಪ್ರಸಾದ ನೀಡಿ, ಆಡಳಿತ ಮಂಡಳಿಯ ಅಧ್ಯಕ್ಷ ಕೆ. ಶ್ರೀಧರ್ ರಾವ್ ಶಾಲು ಹೊದಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ದೇವಳದ ಆಡಳಿತ ಮಂಡಳಿ ಖಜಾಂಚಿ ಕೇಶವ ಗೌಡ ಬದಿಮಾರು, ಸದಸ್ಯರಾದ ನೀಲಯ್ಯ ಗೌಡ, ಕೇಶವ ಗೌಡ ಬರಮೇಲು, ಪುಷ್ಪರಾಜ್ ರವರ ಸ್ನೇಹಿತರಾದ ಹರ್ಷಿತ್, ಭವಿತ್, ವಿತೇಶ್, ಕಾಯರ್ತಡ್ಕ ಅಂಚೆ ಪಾಲಕಿ ಸ್ಮಿತಾ, ಜೆ.ಜೆ.ಸಿ ಅಧ್ಯಕ್ಷ ಶ್ರವಣ್ ಹಾಗೂ ಊರಿನ ಹಿರಿಯರು ಉಪಸ್ಥಿತರಿದ್ದರು.

Related posts

ಮೇ 17-23: ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹ

Suddi Udaya

ಸುಳ್ಯ ಕೆರ್ಪಳ ಪಯಸ್ಸಿನಿ ಯುವಕ ಮಂಡಲ ವತಿಯಿಂದ ಲಕ್ಷ್ಮಿನಾರಾಯಣರವರಿಗೆ ಪಯಸ್ಸಿನಿ ಗೌರವ

Suddi Udaya

ಕೆ.ಎಸ್.ಟಿ.ಎ ವೇಣೂರು ಟೈಲರ್ಸ್ ವಲಯದ ಮಹಾಸಭೆ

Suddi Udaya

ಬೆಳ್ತಂಗಡಿ ಜ್ಞಾನವಿಕಾಸ ಸಂಯೋಜಕರ ಕ್ರಿಯಾಯೋಜನೆ ಸಭೆ

Suddi Udaya

ಪಡಂಗಡಿ ಗ್ರಾಮ‌ ಪಂಚಾಯತ್ ನಲ್ಲಿ ವಿಕಾಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಎಸ್‌ವೈಎಸ್ ಗುರುವಾಯನಕೆರೆ ಶಾಖೆಯ ವತಿಯಿಂದ 150 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya
error: Content is protected !!