23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರಿಪಳ್ಳ ಒಕ್ಕೂಟದ ವತಿಯಿಂದ ನಿಡಿಗಲ್ ದೇವಸ್ಥಾನದಲ್ಲಿ ವನಮಹೋತ್ಸವ ಕಾರ್ಯಕ್ರಮ

ಕಲ್ಮಂಜ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಗುರಿಪಳ್ಳ ಒಕ್ಕೂಟದ ವತಿಯಿಂದ ಇತಿಹಾಸ ಪ್ರಸಿದ್ಧ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಮಿಥುನ ಸಂಕ್ರಮಣದ ಪ್ರಯುಕ್ತ ಜೂ.15 ರಂದು ದೇವಳದ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಯೋಜನೆಯ ಕೃಷಿ ಅಧಿಕಾರಿ ರಾಮ್ ಕುಮಾರ್ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ವಹಿಸಿದ್ದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಸೇವಾಪ್ರತಿನಿಧಿ ಶ್ರೀಮತಿ ಪುಷ್ಪ, ಒಕ್ಕೂಟದ ಪದಾಧಿಕಾರಿಗಳು, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರು ಹಾಗೂ ಒಕ್ಕೂಟದ ಸದಸ್ಯರು ಭಾಗವಹಿಸಿದ್ದರು.

Related posts

ಶ್ರೀ ಧ. ಮಂ.  ಆಂಗ್ಲ ಮಾಧ್ಯಮ  ಶಾಲೆಯಲ್ಲಿ  ಆಂಗ್ಲಭಾಷಾ ಶಿಕ್ಷಕರ  ಕಾರ್ಯಾಗಾರ

Suddi Udaya

ಕಡಿರುದ್ಯಾವರ: ಕಾನರ್ಪ ಎಂಬಲ್ಲಿ ಕಾಡಾನೆ ದಾಳಿ, ಕೃಷಿ ನಾಶ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯದ ಮನೆಮನೆ ಸಂಪರ್ಕದ ಪ್ರಯುಕ್ತ ಶ್ರೀರಾಮ ಕ್ಷೇತ್ರದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಭೇಟಿ

Suddi Udaya

ಕೊಕ್ರಾಡಿ: ದೇವೆಂದ್ರ ಹೆಗ್ಡೆಯವರ ಮಾತೃಶ್ರೀ ಕೊಡಂಗೆಗುತ್ತು ನೀಲಮ್ಮ ಹೆಗ್ಡೆ ನಿಧನ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ ಅಹಲ್ಯಾಬಾಯಿ ಹೋಳ್ಕರ್ ಕುರಿತು ಉಪನ್ಯಾಸ

Suddi Udaya
error: Content is protected !!