23.5 C
ಪುತ್ತೂರು, ಬೆಳ್ತಂಗಡಿ
June 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ.22: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

ಉಜಿರೆ: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜೂ.22ರಂದು ಬೆಳಿಗ್ಗೆ 9.00ರಿಂದ ಮಧ್ಯಾಹ್ನ 1.00ರವರೆಗೆ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರವು ನಡೆಯಲಿದೆ.

ಶಿಬಿರದಲ್ಲಿ ತಜ್ಞ ವೈದ್ಯರುಗಳಾದ ಡಾ| ಬಾಲಾಜಿ ಪ್ರಭಾಕರನ್ MBBS MS (GENERAL SURGERY) ಜನರಲ್ ಸರ್ಜನ್,ಡಾ| ಕಿರಣ್ ಕುಮಾ‌ರ್ MBBS MS (GENERAL SURGERY)ಜನರಲ್ ಸರ್ಜನ್ ಪಾಲ್ಗೊಳ್ಳುವರು.

ಶಿಬಿರದಲ್ಲಿ ಸಾಮಾನ್ಯ ಶಸ್ತ್ರಚಿಕಿತ್ಸಾ ತಪಾಸಣೆ, ಹರ್ನಿಯಾ (ಕಿಬ್ಬೊಟ್ಟೆ, ತೊಡೆಸಂದು, ಹೊಕ್ಕಳು) ಕಡಿಮೆ ಮಾಡಬಹುದಾದ ಊತ, ಪಿತ್ತಕೋಶದ ಕಲ್ಲುಗಳು (ಕಿಬ್ಬೊಟ್ಟೆಯ ನೋವು, ಕಾಮಾಲೆ), ಅಪೆಂಡಿಸೈಟಿಸ್ (ಕೆಳಗಿನ ಬಲ ಹೊಟ್ಟೆ ನೋವು), ಮೂಲವ್ಯಾಧಿ, ಪಿಸ್ತುಲಾ, ವೃಷಣಗಳ ನೋವು ರಹಿತ ಊತ, ಚರ್ಮದ ಗಾಯಗಳು (ಗೆಡ್ಡೆಗಳು) ತಪಾಸಣೆ ನಡೆಯುವುದು.

ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಉಚಿತವಾಗಿದ್ದು, 10% ರಿಯಾಯಿತಿ ದರದಲ್ಲಿ ಔಷಧ, ಒಳರೋಗಿ ವಿಭಾಗದ ಶುಲ್ಕದಲ್ಲಿ 20% ರಿಯಾಯಿತಿ, ಲ್ಯಾಬ್ ಹಾಗೂ ರೇಡಿಯಾಲಜಿ ಪರೀಕ್ಷೆಯಲ್ಲಿ 20% ರಿಯಾಯಿತಿ ದೊರೆಯಲಿದೆ.

ವಿ.ಸೂಚನೆ: ಸ೦ಪೂರ್ಣ ಸುರಕ್ಷಾ ವಿಮೆ ಹೊಂದಿರುವವರು ವಿಮಾ ಕಾರ್ಡಿನ ಪ್ರತಿಗಳನ್ನು ತರತಕ್ಕದ್ದು. ಹೆಸರು ನೋಂದಾಯಿಸಲು ಸಂಪರ್ಕಿಸಿ: 7760397878 / 8073349216

Related posts

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿ ಚಂದನ್ ಬಿ.ಯು. ಬೆಳ್ಳಿ ಪದಕ

Suddi Udaya

ಬೆಳ್ತಂಗಡಿ: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಉಜಿರೆ: ಮಾಚಾರು ನಿವಾಸಿ ರಿಕ್ಷಾ ಚಾಲಕ ಸುಧಾಕರ ನಾಪತ್ತೆ

Suddi Udaya

ಉಜಿರೆ ಬೆನಕ ಆಸ್ಪತ್ರೆಯಲ್ಲಿ ಮಾಜಿ ಸೈನಿಕರ ನಗದು ರಹಿತ ಚಿಕಿತ್ಸಾ ಯೋಜನೆಯ ಉದ್ಘಾಟನೆ ಹಾಗೂ ಸನ್ಮಾನ

Suddi Udaya
error: Content is protected !!