23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿವರದಿ

ನಿಡ್ಲೆ ಸರ್ಕಾರಿ ಪ್ರೌಢಶಾಲೆ ಶಾಲೆಗೆ ಬೆಂಗಳೂರು ಸುಂದರ ಭಾರತ ಪುಸ್ತಕ ಟ್ರಸ್ಟ್ ವತಿಯಿಂದ ನೋಟ್ ಬುಕ್ ವಿತರಣೆ

ನಿಡ್ಲೆ: ಸುಳ್ಯ ತಾ.ಪಂ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಂದರ ಭಾರತ ಟ್ರಸ್ಟ್ ಜೆಪಿ ನಗರ ಬೆಂಗಳೂರು ಕೊಡ ಮಾಡಿದ ನೋಟ್ ಪುಸ್ತಕಗಳನ್ನು ಜಿಲ್ಲೆಯ ಸುಮಾರು 115 ಶಾಲೆಗಳಿಗೆ ವಿತರಿಸಲಾಯಿತು. ಇದರಲ್ಲಿ ನಿಡ್ಲೆ ಸರ್ಕಾರಿ ಪ್ರೌಢಶಾಲೆ ಶಾಲೆಗೆ ವಿತರಿಸಲಾಯಿತು.


ಸುಳ್ಯ ಕ್ಷೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿದ್ದರು. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಸುಳ್ಯ ತಾ.ಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ,ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಸುಳ್ಯ ನಗರಸಭಾಧ್ಯಕ್ಷರಾದ ಶಶಿಕಲಾ ಸುಂದರ ಭಾರತ ಟ್ರಸ್ಟ್ ಮುಖ್ಯಸ್ಥರಾದ ಪ್ರತಾಪ್ ಪರಾಶರ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಶೀತಲ್ ಉಪಸ್ಥಿತರಿದ್ದರು.

ಕೊಳ್ಚಾರು ಶಾಲೆಯ ಜಲಜಾಕ್ಷಿ ಕಾರ್ಯಕ್ರಮ ನಿರೂಪಿಸಿದರು. ಸರ್ಕಾರಿ ಪ್ರೌಢ ಶಾಲೆ ನಿಡ್ಲೆಯ ಪರವಾಗಿ ಶಿಕ್ಷಕರಾದ ಶರತ್ ಕುಮಾರ್ ತುಳುಪುಳೆ ಪುಸ್ತಕಗಳನ್ನು ಸ್ವೀಕರಿಸಿದರು.

Related posts

ಗೇರುಕಟ್ಟೆ ಪತಂಜಲಿ ಯೋಗಶಾಖೆಯಲ್ಲಿ ತುಳಸಿ ಪೂಜೆ

Suddi Udaya

ಶಿರ್ಲಾಲು ವಿ.ಹಿಂ.ಪ. ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಭರತನಾಟ್ಯದಲ್ಲಿ ಅಂಡಿಂಜೆಯ ಸಾನ್ವಿ ಸಾಲಿಯಾನ್‌ಗೆ ಡಿಸ್ಟಿಂಕ್ಷನ್

Suddi Udaya

ಧರ್ಮಸ್ಥಳ : ಶ್ರೀ ಮಂ. ಸ್ವಾ. ಅ.ಹಿ. ಪ್ರಾ. ಶಾಲೆಯಲ್ಲಿ ಶಿಕ್ಷಕಿ ಶ್ರೀಮತಿ ಗಿರಿಜಾ ಕುಮಾರಿ ಡಿ. ಎ ರವರಿಗೆ ಬೀಳ್ಕೊಡುಗೆ

Suddi Udaya

ಜೆಸಿಐ ಭಾರತದ ವಲಯ 15ರ ವಲಯ ಸಮ್ಮೇಳನ : ಜೆಸಿಐ ಬೆಳ್ತಂಗಡಿಗೆ ಅತ್ಯುತ್ತಮ ಘಟಕ ಸೇರಿದಂತೆ ಹಲವು ಪ್ರಶಸ್ತಿ

Suddi Udaya

ಮಳೆಯ ರಭಸಕ್ಕೆ ಕಣಿಯಾಗಿ ಮಾರ್ಪಾಡುಗೊಂಡ ವಿದ್ಯಾರ್ಥಿಗಳು ಶಾಲೆಗೆ ಹೋಗುವ ಕಾಲುದಾರಿ: ಕನ್ಯಾಡಿ, ಧರ್ಮಸ್ಥಳ, ಉಜಿರೆಗೆ ಹೋಗುವ ಈ ಕಾಲುದಾರಿಯ ದುರಸ್ತಿಗೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!