25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ: ಪಿಲಾತಬೆಟ್ಟು ನಿವಾಸಿ ಶ್ರೀಮತಿ ಶಶಿಕಲಾ ನಿಧನ

ಪುಂಜಾಲಕಟ್ಟೆ: ಪಿಲಾತಬೆಟ್ಟು ಗ್ರಾಮದ ನಯನಾಡು ಸ್ನೇಹಗಿರಿ ಕಲ್ಲಬೆಟ್ಟು ಶ್ರೀ ವಿನಾಯಕ ಕೃಪಾದ ಅಚ್ಚುತ ಆಚಾರ್ಯರವರ ಪತ್ನಿ ಶ್ರೀಮತಿ ಶಶಿಕಲಾ (62ವ) ರವರು ಬ್ರೈನ್ ಸ್ಟ್ರೋಕ್ ನಿಂದ ಜೂ.15 ರಂದು ನಿಧನರಾದರು.


ಮೃತರು ಪುತ್ರರಾದ ಪ್ರಶಾಂತ್ ಆಚಾರ್ಯ, ಪ್ರದೀಪ್ ಆಚಾರ್ಯ ಮತ್ತು ಸೊಸೆ ಪ್ರೀತಿ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.

Related posts

ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಗಣಹೋಮ ಹಾಗೂ 31 ಜೋಡಿ ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

Suddi Udaya

ಪದ್ಮುಂಜದಲ್ಲಿ ವಾಹನ ತಡೆದು ಹಲ್ಲೆ ಪ್ರಕರಣ-ಶರತ್ ಚೌಟನಿಗೆ ಜೈಲು ಶಿಕ್ಷೆ

Suddi Udaya

ಕಲ್ಮಂಜ: ಪರಾರಿ ಮನೆ ಪ್ರಗತಿಪರ ಕೃಷಿಕ ರಾಜಶೇಖರ ಹೆಬ್ಬಾರ್ ಹೃದಯಾಘಾತದಿಂದ ನಿಧನ

Suddi Udaya

ಹೆದ್ದಾರಿ ಬದಿ ಬೆಂಕಿ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಮಿನಿಬ್ರಿಡ್ಜ್ ಮಾಸ್ಟರ್ ” ತಾಂತ್ರಿಕ ಸ್ಪರ್ಧೆ

Suddi Udaya
error: Content is protected !!