37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಮಸ್ಯೆ

ಭಾರಿ ಮಳೆಗೆ: ಪುತ್ತಿಲ ನಡುಕೇರ್ಯದಲ್ಲಿ ಬರೆ ಕುಸಿತ

ಪುತ್ತಿಲ: ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ನಡುಕೇರ್ಯ ತರವಾಡು ಟ್ರಸ್ಟ್ ಇದರ ದೈವ ದೇವರ ಚಾವಡಿ ಬಳಿ ಬರೆ ಕುಸಿತವಾಗಿದೆ.

ಈಗೆಯೇ ಮಳೆ ಮುಂದುವರಿಯುತ್ತಿದ್ದರೆ ದೈವ ದೇವರ ಚಾವಡಿಗೆ ಮತ್ತು ಅಲ್ಲಿನ ಮನೆಯವರಿಗೆ ತೊಂದರೆಯಗುತ್ತದೆ. ಇದರ ಮುಂಚೆ ತಡೆಗೋಡೆಗೆ ನಿರ್ಮಿಸುವಂತೆ ಮನವಿ ಸಲ್ಲಿಸಿದ್ದರು. ಇದಕ್ಕೆ ಯಾರು ಸ್ಪಂದಿಸಲಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಮಡಂತ್ಯಾರು ಬಿಲ್ಲವ ಸಂಘದ ಗೌರವಾಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ ಹಾಗೂ ಸದಸ್ಯರು ಭೇಟಿ

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

ಅಂತರಾಷ್ಟ್ರೀಯ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಪಂದ್ಯಾಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ಸಿದ್ಧಾರ್ಥ್ ಎಂ. ಸಿ ಆಯ್ಕೆ

Suddi Udaya

ಸಿಎಎ ಕಾಯಿದೆ ಅನುಷ್ಠಾನ: ಬಿಜೆಪಿ ಮಂಡಲ ಮತ್ತು ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

Suddi Udaya

ಮೊಗ್ರು: ಗುಡ್ಡ ಜರಿದು ಮನೆಗೆ ಹಾನಿ

Suddi Udaya

ಬೆಳ್ತಂಗಡಿ: ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಕೆ ಗಂಗಾಧರ ಗೌಡರವರ ನೂತನ ಕಛೇರಿ ಉದ್ಘಾಟನೆ

Suddi Udaya
error: Content is protected !!