25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕರಾವಳಿಚಿತ್ರ ವರದಿಜಿಲ್ಲಾ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಭಾರೀ ಮಳೆ ಹಿನ್ನೆಲೆ: ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜೂ16)ರಜೆ ಘೋಷಣೆ

ಬೆಳ್ತಂಗಡಿ: ದ.ಕ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜೂನ್ 16ರಂದು) ರಜೆ ಘೋಷಣೆ ಮಾಡಲಾಗಿದೆ.

ಜೂನ್ 15ರಂದು ಆಯ್ದ ಕೆಲ ತಾಲೂಕುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು, ಜೂನ್ 16ರ ಮುಂಜಾನೆ ಜಿಲ್ಲಾಧಿಕಾರಿಯವರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಪರಿಷ್ಕೃತ ಪ್ರಕಟನೆಯಲ್ಲಿ ಜಿಲ್ಲೆಯಾದ್ಯಂತ ರಜೆ ಘೋಷಿಸಲಾಗಿದೆ.

Related posts

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಾಲಾ ವಿದ್ಯಾರ್ಥಿಗಳಿಗೆ ‘ಮ್ಯೂಸಿಯಂ ಆನ್ ವೀಲ್’ ಕಾರ್ಯಾಗಾರ

Suddi Udaya

ಜು.28: ಬೆಳ್ತಂಗಡಿ ತುಳುನಾಡ ಒಕ್ಕೂಟದ ವತಿಯಿಂದ ಚೆನ್ನೆಮಣೆ ಗೊಬ್ಬು ಹಾಗೂ ಸಂಧಿ ಪಾರ್ದನ ಸುಗ್ಗಿಪು

Suddi Udaya

ಕಳೆಂಜ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಎಸ್‌ವೈಎಸ್ ಗುರುವಾಯನಕೆರೆ ಶಾಖೆಯ ವತಿಯಿಂದ 150 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾ, ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ನೆರಿಯ ಬಾಂಜಾರುಮಲೆಯ ಅರಣ್ಯವಾಸಿ ಜನರೊಂದಿಗೆ ಶಕ್ತಿವಂದನಾ ಕಾರ್ಯಕ್ರಮ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya
error: Content is protected !!