23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

ಮುಂಡಾಜೆ: ಇಲ್ಲಿಯ ಸೀಟ್ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಜೂ. 15 ರಂದು ನಡೆದಿದೆ.

ಕಾರಿನಲ್ಲಿ ಕಕ್ಕಿಂಜೆಯ ಚಿಬಿದ್ರೆ ಗ್ರಾಮ ಮುದ್ದಿನಡ್ಕ ನಿವಾಸಿ ಹರೀಶ್ ಗೌಡ , ಪತ್ನಿ ಹಾಗೂ ಇಬ್ಬರು ಮಕ್ಕಳು ಕಕ್ಕಿಂಜೆ ಯಿಂದ ಬೆಳ್ತಂಗಡಿ ಬರುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿದೆ.

ಹರೀಶ್ ಗೌಡ, ಪತ್ನಿ ಹಾಗೂ ಇಬ್ಬರು ಮಕ್ಕಳು ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Related posts

ಆರಂಬೋಡಿ: ರಸ್ತೆಯ ಬದಿ ನಿಲ್ಲಿಸಿದ ಬೈಕ್ ಕಳವು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಡಾ. ಎಂ. ಮೋಹನ್ ಆಳ್ವರಿಗೆ ರಾಷ್ಟ್ರೀಯ ಆಯುರ್ವೇದ ವಿದ್ಯಾಪೀಠದ ಫೆಲೋಶಿಪ್ ಗೌರವ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಮನೆಗೊಂದು ಗ್ರಂಥಾಲಯ ಕರಪತ್ರ ಬಿಡುಗಡೆ

Suddi Udaya

ರೆಂಕೆದ ಗುತ್ತಿನಲ್ಲಿ ಗೆಜ್ಜೆಗಿರಿಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಅಪಘಾತದಲ್ಲಿ ಮೃತರಾದ ನಾವೂರು ಚಂದ್ರಹಾಸ ಅವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!