22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಆಶ್ರಯದಲ್ಲಿ “ಮೊಸರು ಕುಡಿಕೆ ಉತ್ಸವ”ದ ನೂತನ ಪದಾಧಿಕಾರಿಗಳ ಆಯ್ಕೆ

ಲಾಯಿಲ: ಇಲ್ಲಿಯ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಇದರ ಆಶ್ರಯದಲ್ಲಿ ನಡೆಯುವ 21 ವರ್ಷದ “ಮೊಸರು ಕುಡಿಕೆ ಉತ್ಸವ”ದ ನೂತನ ಪದಾಧಿಕಾರಿಗಳ ಆಯ್ಕೆ ಶ್ರೀ ವಿಘ್ನೇಶ್ವರ ಕಲಾ ಮಂದಿರದಲ್ಲಿ ನಡೆಯಿತು.

ಅಧ್ಯಕ್ಷರಾಗಿ ಭೋಜರಾಜ್ ಪ್ರಗತಿನಗರ, ಕಾರ್ಯದರ್ಶಿಯಾಗಿ ಅರವಿಂದ್ ಶೆಟ್ಟಿ ರಾಘವೇಂದ್ರನಗರ , ಕೋಶಾಧಿಕಾರಿಯಾಗಿ ಸುಜಿತ್ ಗುರಿಂಗಾನ, ಉಪಾಧ್ಯಕ್ಷರಾಗಿ ಪವನ್ ಗಾಂಧಿನಗರ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸಂತೋಷ್ ಆದರ್ಶ ನಗರ ( ಸಿರಿ), ಕ್ರೀಡಾ ಕಾರ್ಯದರ್ಶಿಯಾಗಿ ವಿಜೀತ್ ಗುರಿಂಗಾನ, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ಸಂತೋಷ್ ಆದರ್ಶನಗರ , ಜೊತೆ ಕೋಶಾಧಿಕಾರಿಯಾಗಿ ನಾಗೇಶ್ ಹೆಗ್ಡೆ ಆಯ್ಕೆಯಾದರು.

ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಆರ್ ಇವರನ್ನು ಮುಂದುವರಿಸಲಾಯಿತು. ಅನ್ನಸಂತರ್ಪಣೆ ಸಮಿತಿಯ ಸಂಚಾಲಕರಾಗಿ ಅಜಯ್ ಶಿವಾಜಿನಗರ, ಸುರೇಶ್ ರಾಘವೇಂದ್ರ ನಗರ ಇವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿಸಮಿತಿಯ ಗೌರವಾಧ್ಯಕ್ಷ ಪ್ರಕಾಶ್ ಕಾಶಿಬೆಟ್ಟು, ಸಲಹೆಗಾರರಾದ ಆರ್.ರಮೇಶ್ ಮತ್ತು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಕೀಲರ ಸಂಘದ ನೇತೃತ್ವದಲ್ಲಿ – ವಸಂತ ಮರಕಡ ಅಧ್ಯಕ್ಷತೆಯ 2023-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ವಾಲಿಬಾಲ್ ಪಂದ್ಯಾಟ: ಚಂದ್ರಶೇಖರ ಗೌಡ ಕೊಯ್ಯೂರು ದ್ವಿತೀಯ ಸ್ಥಾನ

Suddi Udaya

ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಬೆಲೆ ಏರಿಕೆಯನ್ನು ವಿರೋಧಿಸಿ ಬೃಹತ್ ಪ್ರತಿಭಟನೆ: ಮಲ್ಲೇಶ್ವರದಿಂದ ಬಂದ ಪುಡಾರಿಯಿಂದ ದ್ವೇಷದ ರಾಜಕಾರಣ: ಹರೀಶ್ ಪೂಂಜ ಆರೋಪ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ಪುಸ್ತಕ ಮತ್ತು ಪೆನ್ನು ವಿತರಣೆ:

Suddi Udaya

ಬಂದಾರು ಶ್ರೀ ವಿಷ್ಣುಮೂರ್ತಿ ದೇವರ 22 ನೇ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜಾ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Suddi Udaya
error: Content is protected !!