July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಪಾಯಕಾರಿ ಸ್ಥಳಗಳಿರುವ ಮನೆಗಳಿಗೆ ಮೇಲಂತಬೆಟ್ಟು ಗ್ರಾಮ ಪಂಚಾಯತಿನಿಂದ ಮತ್ತೊಮ್ಮೆ ನೋಟೀಸು

ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸವಣಾಲು ಗ್ರಾಮದ ಪೇಲ ಶ್ರೀಧರ ಮಲೆಕುಡಿಯ ಎಂಬವರ ಮನೆ ಬಳಿ ವಿಪರೀತ ಮಳೆಯಿಂದಾಗಿ ಗುಡ್ಡ ಕುಸಿದು ಮನೆಗೆ ಹಾನಿ ಆಗುವ ಸಂಭವವಿದ್ದು ಈ ಬಗ್ಗೆ ವಾರದ ಹಿಂದೆಯೂ ಸ್ಥಳ ಪರಿಶೀಲನೆ ನಡೆಸಿ ಸದ್ರಿ ಅವರಿಗೆ ಎಚ್ಚರಿಕೆ ನೋಟಿಸು ನೀಡಲಾಗಿದ್ದು ಜೂ.16 ರಂದು ಮತ್ತೊಮ್ಮೆ ಸ್ಥಳ ಪರಿಶೀಲನೆ ನಡೆಸಿ ವಿಪರೀತ ಮಳೆ ಸಂದರ್ಭದಲ್ಲಿ ಮನೆಯಲ್ಲಿ ವಾಸಿಸದೆ ಸಂಬಂಧಿಕರ ಮನೆಗೆ ಅಥವಾ ಕಾಳಜಿ ಕೇಂದ್ರಕ್ಕೆ ವಾಸ ಬದಲಾಯಿಸುವಂತೆ ಮನವೊಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲೋಕನಾಥ ಶೆಟ್ಟಿ ಸದಸ್ಯ ಪ್ರಭಾಕರ್ ಆಚಾರ್ಯ, ಗ್ರಾಮ ಆಡಳಿತ ಅಧಿಕಾರಿ ಹಾಗೂ ಪಂಚಾಯತ್ ಪ್ರಭಾರ ಅಭಿವೃದ್ಧಿ ಅಧಿಕಾರಿ ಉಪಸ್ಥಿತರಿದ್ದರು.

Related posts

ಅಶಕ್ತರ ಪಾಲಿನ ಆಶಾಕಿರಣ ದೀಪಕ್ ಜಿ. ಮಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆ

Suddi Udaya

ರಾಜ್ಯ ಮಟ್ಟದಲ್ಲಿ ಕಪ್ಪು ಪಟ್ಟಿ ಧರಿಸಿ ಪಂಚಾಯತ್ ನೌಕರರ ಮುಂದುವರಿದ ಪ್ರತಿಭಟನೆ : ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆಗಳ ಬಗ್ಗೆ ತಾರ್ಕಿಕ ಅಂತ್ಯ ನೀಡುವುದಾಗಿ ವಿಧಾನಸಭಾಧ್ಯಕ್ಷರ ಭರವಸೆ

Suddi Udaya

ಗೇರುಕಟ್ಟೆ ಅರ್ಕುಳ ಸುಬ್ರಾಯ ಆಚಾರ್ಯ ಪ್ರತಿಷ್ಠಾನದಿಂದ ತೀರ್ಥಹಳ್ಳಿ ಗೋಪಾಲಾಚಾರ್ಯರಿಗೆ ಅರ್ಕುಳ ಪ್ರಶಸ್ತಿ ಪ್ರದಾನ

Suddi Udaya

ಜ.14: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಸಮರ್ಪಣೆಯಾಗಲಿದೆ 80 ಕೆಜಿ ತೂಕದ ಘಂಟೆ

Suddi Udaya

ಜ 29 :ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬೃಹತ್ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ: ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ

Suddi Udaya

ಕುಕ್ಕೇಡಿ: ಮೇಸ್ತ್ರೀ ಕೆಲಸ ನಿರ್ವಹಿಸುತ್ತಿದ್ದಾಗ ಆಕಸ್ಮಿಕವಾಗಿ ಬಿದ್ದು ಯುವಕ ಸಾವು

Suddi Udaya
error: Content is protected !!