23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಪಾಯಕಾರಿ ಸ್ಥಳಗಳಿರುವ ಮನೆಗಳಿಗೆ ಮೇಲಂತಬೆಟ್ಟು ಗ್ರಾಮ ಪಂಚಾಯತಿನಿಂದ ಮತ್ತೊಮ್ಮೆ ನೋಟೀಸು

ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸವಣಾಲು ಗ್ರಾಮದ ಪೇಲ ಶ್ರೀಧರ ಮಲೆಕುಡಿಯ ಎಂಬವರ ಮನೆ ಬಳಿ ವಿಪರೀತ ಮಳೆಯಿಂದಾಗಿ ಗುಡ್ಡ ಕುಸಿದು ಮನೆಗೆ ಹಾನಿ ಆಗುವ ಸಂಭವವಿದ್ದು ಈ ಬಗ್ಗೆ ವಾರದ ಹಿಂದೆಯೂ ಸ್ಥಳ ಪರಿಶೀಲನೆ ನಡೆಸಿ ಸದ್ರಿ ಅವರಿಗೆ ಎಚ್ಚರಿಕೆ ನೋಟಿಸು ನೀಡಲಾಗಿದ್ದು ಜೂ.16 ರಂದು ಮತ್ತೊಮ್ಮೆ ಸ್ಥಳ ಪರಿಶೀಲನೆ ನಡೆಸಿ ವಿಪರೀತ ಮಳೆ ಸಂದರ್ಭದಲ್ಲಿ ಮನೆಯಲ್ಲಿ ವಾಸಿಸದೆ ಸಂಬಂಧಿಕರ ಮನೆಗೆ ಅಥವಾ ಕಾಳಜಿ ಕೇಂದ್ರಕ್ಕೆ ವಾಸ ಬದಲಾಯಿಸುವಂತೆ ಮನವೊಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲೋಕನಾಥ ಶೆಟ್ಟಿ ಸದಸ್ಯ ಪ್ರಭಾಕರ್ ಆಚಾರ್ಯ, ಗ್ರಾಮ ಆಡಳಿತ ಅಧಿಕಾರಿ ಹಾಗೂ ಪಂಚಾಯತ್ ಪ್ರಭಾರ ಅಭಿವೃದ್ಧಿ ಅಧಿಕಾರಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಪೋಲಿಸರ ಸೂಚನೆ ನಿರ್ಲಕ್ಷಿಸಿ ಅಕ್ರಮಕೂಟ ಸೇರಿದ ಹಿನ್ನೆಲೆ ಅನಿಲ್ ಕುಮಾರ್ ಅಂತರ, ಪ್ರಸನ್ನರವಿ, ಕುಸುಮಾವತಿ ಸೇರಿದಂತೆ 20ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ ದಾಖಲು

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಶ್ರೀ ಗುರುದೇವ ಕಾಲೇಜಿನ ಕ್ರೀಡಾಕೂಟ ಉದ್ಘಾಟನೆ

Suddi Udaya

ಗುರುವಾಯನಕೆರೆ ವ್ಯಾಪ್ತಿಯಲ್ಲಿ ದಾಖಲೆಗಳಿದ್ದ ಪರ್ಸ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂದಿರುಗಿಸುವಂತೆ ಮನವಿ

Suddi Udaya

ನ್ಯಾಯವಾದಿ ಮುರಳೀಧರ ಬಲಿಪ ನೇತೃತ್ವದ ಬಲಿಪ ರೆಸಾರ್ಟ್ ವತಿಯಿಂದ 9 ಸರಕಾರಿ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಕರಾಯ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರಾಭಿಷೇಕ-ಅನುಜ್ಞಾ ಕಲಶ

Suddi Udaya
error: Content is protected !!