24.5 C
ಪುತ್ತೂರು, ಬೆಳ್ತಂಗಡಿ
June 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೂ. 24: ಪಟ್ರಮೆ ಹಾಗೂ ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಜನಸ್ಪಂದನ ಕಾರ್ಯಕ್ರಮ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಕೊಕ್ಕಡ ಮತ್ತು ಪಟ್ರಮೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜೂ. 24 ರಂದು ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ.

ಪಟ್ರಮೆಯಲ್ಲಿ ಪೂರ್ವಾಹ್ನ 10.30ಕ್ಕೆ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಲಿದೆ. ಕೊಕ್ಕಡದಲ್ಲಿ ಅಪರಾಹ್ನ 2.30ಕ್ಕೆ ಕೊಕ್ಕಡ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಜನಸ್ಪಂದನ ಕಾರ್ಯಕ್ರಮ ಜರುಗಲಿದೆ.

Related posts

ಉಜಿರೆ : ಮುದ್ರಣ ಯಂತ್ರದ ಉದ್ಘಾಟನೆ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ: ಕನಸು ಇದು ಭರವಸೆಯ ಬೆಳಕು ಕಾರ್ಯಕ್ರಮ

Suddi Udaya

ಕಾಲ್ತುಳಿತ ದುರಂತ: ಪೂರ್ವ ತಯಾರಿ ಇಲ್ಲದೆ ರಾಜ್ಯ ಸರ್ಕಾದಿಂದ ಬೇಜವಾಬ್ದಾರಿ ಸಂಭ್ರಮಾಚರಣೆ: ಹರೀಶ್ ಪೂಂಜ

Suddi Udaya

“ಸುರ್ಯ ದೇವಸ್ಥಾನದ ವಠಾರದಲ್ಲಿ “ವಿಶ್ವ ಪರಿಸರ ದಿನಾಚರಣೆ “

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದ ವತಿಯಿಂದ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!