23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೂ. 24: ಪಟ್ರಮೆ ಹಾಗೂ ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಜನಸ್ಪಂದನ ಕಾರ್ಯಕ್ರಮ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಕೊಕ್ಕಡ ಮತ್ತು ಪಟ್ರಮೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜೂ. 24 ರಂದು ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ.

ಪಟ್ರಮೆಯಲ್ಲಿ ಪೂರ್ವಾಹ್ನ 10.30ಕ್ಕೆ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಲಿದೆ. ಕೊಕ್ಕಡದಲ್ಲಿ ಅಪರಾಹ್ನ 2.30ಕ್ಕೆ ಕೊಕ್ಕಡ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಜನಸ್ಪಂದನ ಕಾರ್ಯಕ್ರಮ ಜರುಗಲಿದೆ.

Related posts

ಸೌಜನ್ಯಳಿಗೆ ನ್ಯಾಯ ಸಿಗಲೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ಶಾಸಕ ಹರೀಶ್ ಪೂಂಜರಿಂದ ಕುತ್ಯಾರು ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya

ಟೀಮ್ ದೇವರಗುಡ್ಡೆ ವತಿಯಿಂದ ಪ್ರಾಥಮಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಕೈತೋಟ ರಚನೆ

Suddi Udaya

ಧರ್ಮಸ್ಥಳ: ಬೊಳಿಯಾರುನಲ್ಲಿ ಕಾಡಾನೆಗಳು ಎಳೆದ ಮರ, ವಿದ್ಯುತ್ ಲೈನಿನ ಮೇಲೆ ಬಿದ್ದು ಕಂಬಗಳಿಗೆ ಹಾನಿ

Suddi Udaya

ನಾರಾವಿ: ‘ಸನ್ನಿಧಿ’ ನೂತನ ಟೈಲರಿಂಗ್ ಸೆಂಟರ್ ಶುಭಾರಂಭ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ ಜಿ ಆರ್ ಸಿಂಧ್ಯಾ ಭೇಟಿ

Suddi Udaya
error: Content is protected !!