23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ವರ್ಗಾವಣೆ ನೂತನ ಡಿಸಿಯಾಗಿ ದರ್ಶನ್ ಹೆಚ್ ನೇಮಕ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ತಕ್ಷಣ ಆದೇಶದಂತೆ ನೋಂದಣಿ ಮತ್ತು ಮುದ್ರಂಕ ಇಲಾಖೆಯ ಕಮೀಶನರಾಗಿ ನೇಮಕಗೊಳಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಹೊಸ ಜಿಲ್ಲಾಧಿಕಾರಿಯಾಗಿ 2016ರ ಐಎಎಸ್ ಅಧಿಕಾರಿ ದರ್ಶನ್ ಎಚ್ ವಿ ಅವರನ್ನು ನೇಮಕಗೊಳಿಸಲಾಗಿದೆ. ಇವರು ಈ ಹಿಂದೆ ತೆರಿಗೆ ಇಲಾಖೆಯಲ್ಲಿ ಹೆಚ್ಚುವರಿ ಆಯುಕ್ತರಾಗಿದ್ದರು.

Related posts

ಮೈರೋಳ್ತಡ್ಕ ಇದರ ಸಂಯುಕ್ತ ಆಶ್ರಯದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಜಾರಿಗೆಬೈಲು ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರ ಸಾವು

Suddi Udaya

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಕರ್ನಾಟಕ ಬ್ಯಾಂಕ್ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ಬಸ್ಸು ಕೊಡುಗೆ

Suddi Udaya

ಪದ್ಮುಂಜ: ಸ. ಹಿ. ಪ್ರಾ. ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಆಯ್ಕೆ

Suddi Udaya

ಕಾಯರ್ತಡ್ಕ ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿ ವತಿಯಿಂದ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನ ಆಚರಣೆ

Suddi Udaya
error: Content is protected !!