July 23, 2026
Uncategorized

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ವರ್ಗಾವಣೆ ನೂತನ ಡಿಸಿಯಾಗಿ ದರ್ಶನ್ ಹೆಚ್ ನೇಮಕ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ತಕ್ಷಣ ಆದೇಶದಂತೆ ನೋಂದಣಿ ಮತ್ತು ಮುದ್ರಂಕ ಇಲಾಖೆಯ ಕಮೀಶನರಾಗಿ ನೇಮಕಗೊಳಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಹೊಸ ಜಿಲ್ಲಾಧಿಕಾರಿಯಾಗಿ 2016ರ ಐಎಎಸ್ ಅಧಿಕಾರಿ ದರ್ಶನ್ ಎಚ್ ವಿ ಅವರನ್ನು ನೇಮಕಗೊಳಿಸಲಾಗಿದೆ. ಇವರು ಈ ಹಿಂದೆ ತೆರಿಗೆ ಇಲಾಖೆಯಲ್ಲಿ ಹೆಚ್ಚುವರಿ ಆಯುಕ್ತರಾಗಿದ್ದರು.

Related posts

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya

ಬೆಳ್ತಂಗಡಿ ಸೇವಾಭಾರತಿ ಆಶ್ರಯದಲ್ಲಿ 100ನೇ ಬೃಹತ್ ರಕ್ತದಾನ ಶಿಬಿರ

Suddi Udaya

ಸೆ .13: ಶ್ರವಣಬೆಳಗೊಳದ ಮಹಾಸ್ವಾಮೀಜಿ ಬೆಳ್ತಂಗಡಿ ಪುರ ಪ್ರವೇಶ

Suddi Udaya

ಎಸ್ಐಆರ್ ಹೆಸರಿನಲ್ಲಿ ಕೇಂದ್ರ ಸರ್ಕಾರ ಪ್ರಜಾತಂತ್ರದ ಕಗ್ಗೊಲೆ ಮಾಡಲು ಯತ್ನಿಸುತ್ತಿದೆ. ರಕ್ಷಿತ್ ಶಿವರಾಂ

Suddi Udaya
error: Content is protected !!