25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಕೂಡುಜಾಲು ಪ್ರದೇಶದಲ್ಲಿ ಅಪಾಯಕಾರಿ ಫಲಕ ಅಳವಡಿಸಿದ ಮೇಲಂತಬೆಟ್ಟು ಗ್ರಾ.ಪಂ.

ಮೇಲಂತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣಾಲು ಗ್ರಾಮದ ಇತ್ತಿಲ ಪೇಲ ಸಂಪರ್ಕ ರಸ್ತೆಯ ಕೂಡುಜಾಲು ಎಂಬಲ್ಲಿ ಹಳ್ಳ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋಗಿ ಅಪಾಯದಿಂದ ಪಾರಾದ ಬಗ್ಗೆ ಮಾಧ್ಯಮದಲ್ಲಿ ಪ್ರಸಾರವಾದ ಸ್ಥಳಕ್ಕೆ ಜೂ.16ರಂದು ಮೇಲಂತಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಸ್ಥಳ ಭೇಟಿ ನಡೆಸಿ ಸ್ಥಳದಲ್ಲಿ ಅಪಾಯಕಾರಿ ಫಲಕವನ್ನು ಅಳವಡಿಸಲಾಯಿತು .

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಸದಸ್ಯರಾದ ಪ್ರಭಾಕರ್ ಆಚಾರ್ಯ, ಗ್ರಾಮ ಆಡಳಿತಾಧಿಕಾರಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಬೆಳ್ತಂಗಡಿ ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ಶರ್ಮಿಷ್ಠಾ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು

Related posts

ಅಟೋ ರಿಕ್ಷಾ ಮತ್ತು ಬೈಕ್ ಢಿಕ್ಕಿ: ಪ್ರಯಾಣಿಕರಿಗೆ ಗಂಭೀರ ಗಾಯ

Suddi Udaya

ನಡ ಗ್ರಾ.ಪಂ. ಉಪಾಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೊಟ್ಟು ಅವಿರೋಧ ಆಯ್ಕೆ

Suddi Udaya

ಬಂದಾರು : ಪೆರ್ಲ-ಬೈಪಾಡಿ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಆ. 12: ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೆಂಗಳೂರು ಚಲೋ: ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಸೀಲ್ದಾರ್ ಮತ್ತು ಶಾಸಕರು, ವಿಧಾನಪರಿಷತ್ ಸದಸ್ಯರ ಮೂಲಕ ಸರಕಾರಕ್ಕೆ ಮನವಿ

Suddi Udaya

ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದೌರ್ಜನ್ಯ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆಯ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಇವರನ್ನು ಕೂಡಲೇ ವರ್ಗಾವಣೆ ಮಾಡಿ ನ್ಯಾಯ ಒದಗಿಸಿಕೊಡುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ರವರಿಗೆ ಬೆಳ್ತಂಗಡಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿ ಸಂಘದಿಂದ ಮನವಿ

Suddi Udaya
error: Content is protected !!