25.8 C
ಪುತ್ತೂರು, ಬೆಳ್ತಂಗಡಿ
June 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಪಂಚಾಯತ್ ಮಟ್ಟದಲ್ಲಿ ಜನಸಾಮಾನ್ಯರಿಗೆ ಕಾಂಗ್ರೆಸ್ ಸರಕಾರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ಜೂ.23 ರಂದು ದ.ಕ ಜಿಲ್ಲೆಯಲ್ಲಿ ಬಿಜೆಪಿ ಪ್ರತಿಭಟನೆಯ ಪೂರ್ವಭಾವಿ ಸಭೆ

ಬೆಳ್ತಂಗಡಿ: ಪಂಚಾಯತ್ ಮಟ್ಟದಲ್ಲಿ ಜನಸಾಮಾನ್ಯರಿಗೆ ಕಾಂಗ್ರೆಸ್ ಸರಕಾರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ಜೂ.23ರಂದು ಭಾರತೀಯ ಜನತಾ ಪಾರ್ಟಿ ಹಮ್ಮಿಕೊಂಡಿರುವ ಜಿಲ್ಲೆಯಾದ್ಯಂತ ಗ್ರಾಮ ಪಂಚಾಯತ್ ಮಟ್ಟದ ಪ್ರತಿಭಟನೆಯ ಪೂರ್ವಭಾವಿ ಸಭೆಯು ಜೂ. 17ರಂದು ಬೆಳ್ತಂಗಡಿ ಪಿನಾಕಿ ಸಭಾಂಗಣದಲ್ಲಿ ನಡೆಯಿತು.


ಸಭೆಯಲ್ಲಿ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಶಾಸಕ
ಪ್ರತಾಪ್ ಸಿಂಹ ನಾಯಕ್, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ, ಪ್ರಶಾಂತ್ ಪಾರಂಕಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ಗೌಡ, ರಾಜ್ಯ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷ ಜೋಯಲ್ ಮೆಂಡೋನ್ಸ,
ಗ್ರಾಮ ಮಟ್ಟದ ಎಲ್ಲಾ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎಳೆನೀರು ತುಂಬಿದ ಪಿಕಪ್ ವಾಹನ ಪಲ್ಟಿ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಡಾ. ಕೆ ಜಯಕೀರ್ತಿ ಜೈನ್ , ಉಪಾಧ್ಯಕ್ಷರಾಗಿ ಚಿದಾನಂದ ಎಸ್. ಹೂಗಾರ್ ಅವಿರೋಧ ಆಯ್ಕೆ

Suddi Udaya

ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದೋದ್ಧೇಶ ಸಹಕಾರ ಸಂಘ ಅಧ್ಯಕ್ಷರಾಗಿ ಲಿಂಗಪ್ಪ ನಾಯ್ಕ, ಉಪಾಧ್ಯಕ್ಷರಾಗಿ ಲಲಿತಾ

Suddi Udaya

ಬೆಳಾಲು ಪ್ರೌಢಶಾಲಾ ಮಕ್ಕಳಿಂದ ಬಳಂಜ ಫಾರ್ಮ್ ಭೇಟಿ

Suddi Udaya

ಧರ್ಮಸ್ಥಳಕ್ಕೆ ಭೇಟಿ ನೀಡಿದ ರಶ್ಯಾದ ಪ್ರವಾಸಿಗರು

Suddi Udaya
error: Content is protected !!