July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪಂಚಾಯತ್ ಮಟ್ಟದಲ್ಲಿ ಜನಸಾಮಾನ್ಯರಿಗೆ ಕಾಂಗ್ರೆಸ್ ಸರಕಾರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ಜೂ.23 ರಂದು ದ.ಕ ಜಿಲ್ಲೆಯಲ್ಲಿ ಬಿಜೆಪಿ ಪ್ರತಿಭಟನೆಯ ಪೂರ್ವಭಾವಿ ಸಭೆ

ಬೆಳ್ತಂಗಡಿ: ಪಂಚಾಯತ್ ಮಟ್ಟದಲ್ಲಿ ಜನಸಾಮಾನ್ಯರಿಗೆ ಕಾಂಗ್ರೆಸ್ ಸರಕಾರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ಜೂ.23ರಂದು ಭಾರತೀಯ ಜನತಾ ಪಾರ್ಟಿ ಹಮ್ಮಿಕೊಂಡಿರುವ ಜಿಲ್ಲೆಯಾದ್ಯಂತ ಗ್ರಾಮ ಪಂಚಾಯತ್ ಮಟ್ಟದ ಪ್ರತಿಭಟನೆಯ ಪೂರ್ವಭಾವಿ ಸಭೆಯು ಜೂ. 17ರಂದು ಬೆಳ್ತಂಗಡಿ ಪಿನಾಕಿ ಸಭಾಂಗಣದಲ್ಲಿ ನಡೆಯಿತು.


ಸಭೆಯಲ್ಲಿ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಶಾಸಕ
ಪ್ರತಾಪ್ ಸಿಂಹ ನಾಯಕ್, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ, ಪ್ರಶಾಂತ್ ಪಾರಂಕಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ಗೌಡ, ರಾಜ್ಯ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷ ಜೋಯಲ್ ಮೆಂಡೋನ್ಸ,
ಗ್ರಾಮ ಮಟ್ಟದ ಎಲ್ಲಾ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಹದಗೆಟ್ಟ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ: ಖಾಸಗಿ ಬಸ್ಸು ನೌಕರರ ಸಂಘದವರಿಂದ ಆಯ್ದ ಭಾಗದಲ್ಲಿ ಶ್ರಮದಾನದ ಮೂಲಕ ದುರಸ್ತಿ

Suddi Udaya

ಎಸ್.ಡಿ.ಎಂ. ಐಟಿಐ ವೇಣೂರಿನಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ್ಲ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಸಂಸ್ಥೆಗೆ ಭೇಟಿ: ಆತ್ಮೀಯವಾಗಿ ಬರಮಾಡಿಕೊಂಡು ಗೌರವಿಸಿದ ಸಂಸ್ಥೆಯ ಮಾಲಕರಾದ ಕೆ.ಮೋಹನ್ ಕುಮಾರ್

Suddi Udaya

ಕಡಿರುದ್ಯಾವರ: ಕುಚ್ಚೂರು ಬೈಲು ಶ್ರೀವನದುರ್ಗಾದೇವಿ ದೇವಸ್ಥಾನದ ಗರ್ಭಗುಡಿಗೆ ನಿಧಿ ಕುಂಭ ಸಮರ್ಪಣೆ ಹಾಗೂ ಷಡಾಧಾರ ಮುಹೂರ್ತ

Suddi Udaya

ಮರಾಠಿ ಸಂಘದಿಂದ ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ: ಅಯೋಧ್ಯೆ ಬಾಲರಾಮ ಮೂರ್ತಿ ಕೆತ್ತನೆ ಕೆಲಸದಲ್ಲಿ ಭಾಗಿಯಾದ ಶಿಲ್ಪಿ ಜಯಚಂದ್ರ ನಾಳ

Suddi Udaya
error: Content is protected !!