ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಾಲಡ್ಕ ಗುಂಡಿಜಾಲು ರಸ್ತೆಯಲ್ಲಿ ಕೃತಕ ಕೆರೆ

ಮಚ್ಚಿನ: ಮಚ್ಚಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಲಡ್ಕ ಗುಂಡಿಜಾಲು ಕಡೆಗೆ ಹೋಗುವ ರಸ್ತೆಯಲ್ಲಿ ಮಳೆನೀರು ಹರಿಯಲು ಚರಂಡಿ ಇಲ್ಲದೇ ಕೃತಕ ಕೆರೆ ನಿರ್ಮಾಣಗೊಂಡಿದೆ. ರಸ್ತೆಯಲ್ಲಿ ನೀರು ನಿಂತಿದ್ದು ಅಲ್ಲಿಯೇ ಸ್ವಲ್ಪ ದೂರದಲ್ಲಿರುವ ಅಂಗನವಾಡಿ ಹಾಗೂ ಶಾಲೆಯ ಮಕ್ಕಳು ಇದನ್ನು ದಾಟಿ ಬರಲು ನಿತ್ಯ ಹರಸಾಹಸ ಪಡುತ್ತಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಮಸ್ಯೆಯನ್ನು ಬಗೆಹರಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Related posts

ಧರ್ಮಸ್ಥಳದಲ್ಲಿ “ರಾಜ್ಯಸಭೆಯಲ್ಲಿ ರಾಜರ್ಷಿ” ಕೃತಿ ಬಿಡುಗಡೆ

Suddi Udaya

ಸಾವ್ಯ: ಆಕಸ್ಮಿಕವಾಗಿ ಕುಸಿದುಬಿದ್ದು ವ್ಯಕ್ತಿ ಸಾವು

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಅಂಗವಾಗಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

Suddi Udaya

ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದ ನಿರ್ಗಮಿತ ಟ್ರಸ್ಟಿಗಳಿಗೆ ಬೀಳ್ಕೊಡುಗೆ

Suddi Udaya

ಧರ್ಮಸ್ಥಳ: ಸಾಮೂಹಿಕ ವಿವಾಹ ನೋಂದಾವಣಾ ಕಛೇರಿ ಉದ್ಘಾಟನೆ

Suddi Udaya

ಕರ್ನಾಟಕ ರಾಜ್ಯ ಅಮೆಚೂರು ಸಂಸ್ಥೆ ರಾಜ್ಯ ತೀರ್ಪುಗಾರರ ಮಂಡಳಿಯ ಸಂಚಾಲಕರಾಗಿ ಪ್ರಭಾಕರ್ ನಾರಾವಿ ಆಯ್ಕೆ

Suddi Udaya
error: Content is protected !!